ETV Bharat / state

ಹಣದ ವಿಚಾರಕ್ಕೆ ಮನೆಯವರ ಜೊತೆ ಜಗಳ: ಯುವಕ ನೇಣಿಗೆ ಶರಣು

author img

By

Published : Oct 29, 2019, 7:53 PM IST

ಕುಲಕುರ್ಕಿ ಗ್ರಾಮದಲ್ಲಿ ಯುವಕನೊಬ್ಬ ಮನೆಯವರೊಂದಿಗೆ ಹಣದ ವಿಚಾರವಾಗಿ ಗಲಾಟೆ ಮಾಡಿಕೊಂಡು ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಯುವಕ ನೇಣಿಗೆ ಶರಣು

ವಿಜಯಪುರ: ಮನೆಯಲ್ಲಿ ಹಣದ ವಿಚಾರವಾಗಿ ಗಲಾಟೆ ಮಾಡಿಕೊಂಡು ಯುವಕ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕುಲಕುರ್ಕಿ ಗ್ರಾಮದಲ್ಲಿ ನಡೆದಿದೆ.

ಯುವಕ ನೇಣಿಗೆ ಶರಣು

ಪರಸಪ್ಪ ಮಳೆಪ್ಪ ಕಸನಕ್ಕಿ (20) ಮೃತ ದುರ್ದೈವಿ. ಮನೆಯವರ ಜೊತೆಗೆ ಹಣದ ವಿಷಯಕ್ಕೆ ಗಲಾಟೆ ಮಾಡಿಕೊಂಡು ಅದರಿಂದ ಮನ‌ನೊಂದ ಯುವಕ, ಗ್ರಾಮದ ಹೊರವಲಯದಲ್ಲಿರುವ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಯುವಕನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಮನಗೂಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

ವಿಜಯಪುರ: ಮನೆಯಲ್ಲಿ ಹಣದ ವಿಚಾರವಾಗಿ ಗಲಾಟೆ ಮಾಡಿಕೊಂಡು ಯುವಕ ನೇಣಿಗೆ ಶರಣಾದ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕುಲಕುರ್ಕಿ ಗ್ರಾಮದಲ್ಲಿ ನಡೆದಿದೆ.

ಯುವಕ ನೇಣಿಗೆ ಶರಣು

ಪರಸಪ್ಪ ಮಳೆಪ್ಪ ಕಸನಕ್ಕಿ (20) ಮೃತ ದುರ್ದೈವಿ. ಮನೆಯವರ ಜೊತೆಗೆ ಹಣದ ವಿಷಯಕ್ಕೆ ಗಲಾಟೆ ಮಾಡಿಕೊಂಡು ಅದರಿಂದ ಮನ‌ನೊಂದ ಯುವಕ, ಗ್ರಾಮದ ಹೊರವಲಯದಲ್ಲಿರುವ ಬೇವಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಯುವಕನ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಮನಗೂಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Intro:ವಿಜಯಪುರ: ಮನೆಯಲ್ಲಿ ಹಣದ ವಿಚಾರವಾಗಿ ಗಲಾಟೆ ಮಾಡಿಕೊಂಡು ಯುವಕ ನೇಣಿಗೆ ಶರಣಾದ ಘಟನೆ ನೆಡೆದಿದೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕುಲಕುರ್ಕಿ ಗ್ರಾಮದಲ್ಲಿ ನಡೆದಿದ್ದು. ಮನೆಯವ ಜೊತೆಗೆ ಗಲಾಟೆ ಮಾಡಿದ ಯುವಕ ಮನ‌ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಗ್ರಾಮದ ಹೊರವಲದಲ್ಲಿರುವ ಬೆವಿನ ಮರಕ್ಕೆ ನೇಣು ಬಿಗಿದುಕೊಂಡಿದ್ದು 20 ವರ್ಷದ ಪರಸಪ್ಪ ಮಳೆಪ್ಪ ಕಸನಕ್ಕಿ ಎಂಬ ಯುವಕ ಮೃತ ದುರ್ದೈವಿಯಾಗಿದ್ದು ಸಂಭಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಮನಗೂಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ‌.


ಶಿವಾನಂದ ಮದಿಹಳ್ಳಿ
ವಿಜಯಪುರBody:ವಿಜಯಪುರ: ಮನೆಯಲ್ಲಿ ಹಣದ ವಿಚಾರವಾಗಿ ಗಲಾಟೆ ಮಾಡಿಕೊಂಡು ಯುವಕ ನೇಣಿಗೆ ಶರಣಾದ ಘಟನೆ ನೆಡೆದಿದೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕುಲಕುರ್ಕಿ ಗ್ರಾಮದಲ್ಲಿ ನಡೆದಿದ್ದು. ಮನೆಯವ ಜೊತೆಗೆ ಗಲಾಟೆ ಮಾಡಿದ ಯುವಕ ಮನ‌ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಗ್ರಾಮದ ಹೊರವಲದಲ್ಲಿರುವ ಬೆವಿನ ಮರಕ್ಕೆ ನೇಣು ಬಿಗಿದುಕೊಂಡಿದ್ದು 20 ವರ್ಷದ ಪರಸಪ್ಪ ಮಳೆಪ್ಪ ಕಸನಕ್ಕಿ ಎಂಬ ಯುವಕ ಮೃತ ದುರ್ದೈವಿಯಾಗಿದ್ದು ಸಂಭಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಮನಗೂಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ‌.


ಶಿವಾನಂದ ಮದಿಹಳ್ಳಿ
ವಿಜಯಪುರConclusion:ವಿಜಯಪುರ: ಮನೆಯಲ್ಲಿ ಹಣದ ವಿಚಾರವಾಗಿ ಗಲಾಟೆ ಮಾಡಿಕೊಂಡು ಯುವಕ ನೇಣಿಗೆ ಶರಣಾದ ಘಟನೆ ನೆಡೆದಿದೆ.

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಕುಲಕುರ್ಕಿ ಗ್ರಾಮದಲ್ಲಿ ನಡೆದಿದ್ದು. ಮನೆಯವ ಜೊತೆಗೆ ಗಲಾಟೆ ಮಾಡಿದ ಯುವಕ ಮನ‌ನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಗ್ರಾಮದ ಹೊರವಲದಲ್ಲಿರುವ ಬೆವಿನ ಮರಕ್ಕೆ ನೇಣು ಬಿಗಿದುಕೊಂಡಿದ್ದು 20 ವರ್ಷದ ಪರಸಪ್ಪ ಮಳೆಪ್ಪ ಕಸನಕ್ಕಿ ಎಂಬ ಯುವಕ ಮೃತ ದುರ್ದೈವಿಯಾಗಿದ್ದು ಸಂಭಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಮನಗೂಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ‌.


ಶಿವಾನಂದ ಮದಿಹಳ್ಳಿ
ವಿಜಯಪುರ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.