ETV Bharat / state

ಬೈಕ್​ ಮೇಲೆ ತೆರಳುತ್ತಿದ್ದವನಿಗೆ ಅಪರಿಚಿತ ವಾಹನ ಡಿಕ್ಕಿ: ಓರ್ವ ಸಾವು, ಮತ್ತೋರ್ವನ ಸ್ಥಿತಿ ಗಂಭೀರ

author img

By

Published : Nov 13, 2019, 12:13 PM IST

Updated : Nov 13, 2019, 1:05 PM IST

ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟರೆ, ಮತ್ತೋರ್ವನ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್​ ಮೇಲೆ ತೆರಳುತ್ತಿದ್ದವನಿಗೆ ಅಪರಿಚಿತ ವಾಹ ಡಿಕ್

ಯಾದಗಿರಿ: ಬೈಕ್ ಮೇಲೆ ತೆರಳುತ್ತಿದ್ದ ಸವಾರರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸುರಪುರ ತಾಲೂಕಿನ ಮಲ್ಲಾ ಬಿ ಕ್ರಾಸ್ ಬಳಿ ನಡೆದಿದೆ.

ವಡಗೇರಾ ಗ್ರಾಮದ ನಿವಾಸಿ ದತ್ತಾತ್ರೇಯ (20) ಮೃತ ವ್ಯಕ್ತಿ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಕೆಂಭಾವಿ ಪೊಲೀಸ್​ ಠಾಣೆಯ ಪಿಎಸ್ಐ ಸುದರ್ಶನ ರೆಡ್ಡಿ ಪರಿಶೀಲನೆ ನಡೆಸಿದ್ದಾರೆ.

ಯಾದಗಿರಿ: ಬೈಕ್ ಮೇಲೆ ತೆರಳುತ್ತಿದ್ದ ಸವಾರರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಸುರಪುರ ತಾಲೂಕಿನ ಮಲ್ಲಾ ಬಿ ಕ್ರಾಸ್ ಬಳಿ ನಡೆದಿದೆ.

ವಡಗೇರಾ ಗ್ರಾಮದ ನಿವಾಸಿ ದತ್ತಾತ್ರೇಯ (20) ಮೃತ ವ್ಯಕ್ತಿ. ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಕೆಂಭಾವಿ ಪೊಲೀಸ್​ ಠಾಣೆಯ ಪಿಎಸ್ಐ ಸುದರ್ಶನ ರೆಡ್ಡಿ ಪರಿಶೀಲನೆ ನಡೆಸಿದ್ದಾರೆ.

Intro:ಬೈಕ್ ಮೇಲೆ ತೆರಳುತ್ತರುವ ಬೈಕ್ ಸವಾರರಿಗೆ ಅಪರಿಚಿತ ವಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ನೃತಪಟ್ಟಂತಾ ಘಟನೆ ಸುರಪುರ ತಾಲ್ಲೂಕಿನ ಮಲ್ಲಾ ಬಿ ಕ್ರಾಸ್ ಬಳಿ ನಡೆದಿದೆ. ವಡಗೇರಾ ಗ್ರಾಮದ ನೀವಾಸಿ ದತ್ತಾತ್ರೇಯ (೨೦) ಘಟನೆಯಲ್ಲಿ ಮೃತಪಟ್ಟಿದ್ದು ಇನ್ನೋರ್ವ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ಗಾಯಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ..

Body:ಸ್ಥಳಕ್ಕೆ ಭೇಟಿ ನೀಡಿದ ಕೆಂಭಾವಿ ಪೋಲಿಸ್ ಠಾಣೆಯ ಪಿಎಸ್ಐ ಸುದರ್ಶನ ರೆಡ್ಡಿ ಹಾಗೂ ಸಿಬ್ಬಂದಿಗಳು ಅಪಘಾತ ಕುರಿತು ಪರಿಶೀಲನೆ ನಡೆಸಿದ್ದಾರೆ...

Conclusion:ಈ ಕುರಿತು ಕೆಂಭಾವಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.....
Last Updated : Nov 13, 2019, 1:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.