ETV Bharat / state

ಯಾದಗಿರಿಗೆ ಮೆಡಿಕಲ್​ ಕಾಲೇಜಿನ ಅವಶ್ಯಕತೆ ಇಲ್ಲ: ಸಿಎಂ ಹೇಳಿಕೆ ಖಂಡಿಸಿ ಪ್ರತಿಭಟನೆ - undefined

ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲೆಗೆ ಸರ್ಕಾರಿ ಮೆಡಿಕಲ್​ ಕಾಲೇಜಿನ ಅವಶ್ಯಕತೆಯಿಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಎಐಡಿಎಸ್ಓ ಸಂಘಟನೆ ವತಿಯಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Yadgiri
author img

By

Published : Jul 7, 2019, 4:58 AM IST

ಯಾದಗಿರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲೆಗೆ ಸರ್ಕಾರಿ ಮೆಡಿಕಲ್​ ಕಾಲೇಜಿನ ಅವಶ್ಯಕತೆಯಿಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಅಖಿಲ ಕರ್ನಾಟಕ ಎಐಡಿಎಸ್ಓ ಸಂಘಟನೆ ವತಿಯಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲೆಗೆ ಮೆಡಿಕಲ್​ ಕಾಲೇಜು​​ ಬೇಡ ಎಂಬ ಸಿಎಂ ಹೇಳಿಕೆ ಖಂಡಿಸಿ ಪ್ರತಿಭಟನೆ

ನಗರದ ಸರ್ಕಾರಿ ಪದವಿ ಕಾಲೇಜಿನ ಮುಂಭಾಗದಿಂದ ಪ್ರತಿಭಟನೆ ಪ್ರಾರಂಭಿಸಿದ ಕಾರ್ಯಕರ್ತರು ಸುಭಾಶ ವೃತ್ತದವರಿಗೂ ನಡೆಸಿದರು. ರಾಜ್ಯ ಸರ್ಕಾರದಿಂದ ಮಂಜೂರಾದ ಸರ್ಕಾರಿ ಮೆಡಿಕಲ್​ ಕಾಲೇಜನ್ನು ಸಿಎಂ ಕುಮಾರಸ್ವಾಮಿ ಕೈ ಬಿಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಜಿಲ್ಲೆಗೆ ಮೆಡಿಕಲ್​ ಕಾಲೇಜನ್ನು ಮಂಜೂರ ಮಾಡಬೇಕೆಂದು ಆಗ್ರಹಿಸಿದರು.

ಶಿಕ್ಷಣ, ಸಾಮಾಜಿಕ, ಆರ್ಥಿಕವಾಗಿ ಜಿಲ್ಲೆ ತೀರ ಹಿಂದುಳಿದಿದ್ದು, ಇಂತಹ ಪರಿಸ್ಥಿತಿಯಲ್ಲಿ ಮಂಜೂರಾದ ಸರ್ಕಾರಿ ಕಾಲೇಜನ್ನು ಸಿಎಂ ಕೈ ಬಿಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಯಾದಗಿರಿ: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಜಿಲ್ಲೆಗೆ ಸರ್ಕಾರಿ ಮೆಡಿಕಲ್​ ಕಾಲೇಜಿನ ಅವಶ್ಯಕತೆಯಿಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಅಖಿಲ ಕರ್ನಾಟಕ ಎಐಡಿಎಸ್ಓ ಸಂಘಟನೆ ವತಿಯಿಂದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲೆಗೆ ಮೆಡಿಕಲ್​ ಕಾಲೇಜು​​ ಬೇಡ ಎಂಬ ಸಿಎಂ ಹೇಳಿಕೆ ಖಂಡಿಸಿ ಪ್ರತಿಭಟನೆ

ನಗರದ ಸರ್ಕಾರಿ ಪದವಿ ಕಾಲೇಜಿನ ಮುಂಭಾಗದಿಂದ ಪ್ರತಿಭಟನೆ ಪ್ರಾರಂಭಿಸಿದ ಕಾರ್ಯಕರ್ತರು ಸುಭಾಶ ವೃತ್ತದವರಿಗೂ ನಡೆಸಿದರು. ರಾಜ್ಯ ಸರ್ಕಾರದಿಂದ ಮಂಜೂರಾದ ಸರ್ಕಾರಿ ಮೆಡಿಕಲ್​ ಕಾಲೇಜನ್ನು ಸಿಎಂ ಕುಮಾರಸ್ವಾಮಿ ಕೈ ಬಿಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಜಿಲ್ಲೆಗೆ ಮೆಡಿಕಲ್​ ಕಾಲೇಜನ್ನು ಮಂಜೂರ ಮಾಡಬೇಕೆಂದು ಆಗ್ರಹಿಸಿದರು.

ಶಿಕ್ಷಣ, ಸಾಮಾಜಿಕ, ಆರ್ಥಿಕವಾಗಿ ಜಿಲ್ಲೆ ತೀರ ಹಿಂದುಳಿದಿದ್ದು, ಇಂತಹ ಪರಿಸ್ಥಿತಿಯಲ್ಲಿ ಮಂಜೂರಾದ ಸರ್ಕಾರಿ ಕಾಲೇಜನ್ನು ಸಿಎಂ ಕೈ ಬಿಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Intro:ಯಾದಗಿರಿ : ನಾಡಿನ ದೊರೆ ಮುಖ್ಯಮಂತ್ರಿ ಕುಮಾರಸ್ವಾಮಿ ಯಾದಗಿರಿಗೆ ಸರಕಾರಿ ಮೇಡಿಕಲ್ ಕಾಲೇಜ್ ಅವಶ್ಯಕತೆಯಿಲ್ಲ ಎಂಬ ಹೇಳಿಕೆಯನ್ನು ವಿರೋಧಿಸಿ ಅಖಿಲ ಕರ್ನಾಟಕ ಎ ಏ ಡಿ ಎಸ್ ಓ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತ್ತು.

ನಗರದ ಸರಕಾರಿ ಪದವಿ ಕಾಲೇಜಿನ ಮುಂಭಾಗದಿಂದ ಪ್ರತಿಭಟನೆ ಪ್ರಾರಂಭಿಸಿದ ಕಾರ್ಯಕರ್ತರೂ ಸುಭಾಶ ವೃತ್ತದವರಿಗೂ ಪ್ರತಿಭಟನೆ ನಡೆಸಿದರು.

ರಾಜ್ಯ ಸರಕಾರದಿಂದ ಮಂಜೂರಾದ ಸರಕಾರಿ ಮೇಡಿಕಲ್ ಕಾಲೇಜನ್ನು ಸಿ ಎಂ ಕುಮಾರಸ್ವಾಮಿ ಕೈ ಬಿಡುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಜಿಲ್ಲೆಗೆ ಸರಕಾರಿ ಮೇಡಿಕಲ್ ಕಾಲೇಜು ಮಂಜೂರ ಮಾಡಬೇಕೆಂದು ಆಗ್ರಹಿಸಿದರು.




Body:ಜಿಲ್ಲೆಯು ಶಿಕ್ಷಣ, ಸಾಮಾಜಿಕ, ಆರ್ಥಿಕವಾಗಿ ತೀರ ಹಿಂದುಳಿದ ಜಿಲ್ಲೆಯಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮಂಜೂರಾದ ಸರಕಾರಿ ಕಾಲೇಜನ್ನು ನಾಡಿನ ದೊರೆ ಸಿ ಎಂ ಕುಮಾರಸ್ವಾಮಿ ಕೈ ಬಿಡುತ್ತಿರುವುದ ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.




Conclusion:ಮುಂಬರುವ ದಿನಗಳಲ್ಲಿ ಸರಕಾರ ಕೈ ಬಿಟ್ಟಿರುವ ಮೇಡಿಕಲ್ ಕಾಲೇಜನ್ನು ಪುನ್: ಮಂಜೂರ ಮಾಡುವ ಮುಖಾಂತರ ಜಿಲ್ಲೆಗೆ ಅಭಿವೃದ್ಧಿಗೆ ಸಹಕರಿಸಬೇಕೆಂದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.