ETV Bharat / state

ಯಾದಗಿರಿಯಲ್ಲಿ ಮರಳು ಅಡ್ಡೆ ಮೇಲೆ ದಾಳಿ: 1 ಕೋಟಿಗೂ ಅಧಿಕ ಮೌಲ್ಯದ ಮರಳು ಜಪ್ತಿ!

author img

By

Published : Jan 4, 2020, 9:22 PM IST

Updated : Jan 4, 2020, 10:49 PM IST

ಅಕ್ರಮವಾಗಿ ಸಂಗ್ರಹಿಸಿಟ್ಟ ಮರಳು ಅಡ್ಡೆಗಳ ಮೇಲೆ ಯಾದಗಿರಿ ಪೊಲೀಸ್​ ವರಿಷ್ಠಾಧಿಕಾರಿ ಖುಷಕೇಶ್ ಭಗವಾನ ನೇತೃತ್ವದ ತಂಡ ದಾಳಿ ನಡೆಸಿ 1 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮರಳು ಜಪ್ತಿ ಮಾಡಿಕೊಳ್ಳಲಾಗಿದೆ.

Attack on the illegal sand business of Yadagiri: 1 crore worth of sand has been seized
ಯಾದಗಿರಿಯ ಮರಳು ಅಡ್ಡಗಳ ಮೇಲೆ ದಾಳಿ: 1 ಕೋಟಿಗೂ ಅಧಿಕ ಮೌಲ್ಯದ ಮರಳು ಜಪ್ತಿ!

ಯಾದಗಿರಿ: ಅಕ್ರಮವಾಗಿ ಸಂಗ್ರಹಿಸಿಟ್ಟ ಮರಳು ಅಡ್ಡೆಗಳ ಮೇಲೆ ಯಾದಗಿರಿ ಪೊಲೀಸ್​ ವರಿಷ್ಠಾಧಿಕಾರಿ ಖುಷಕೇಶ್ ಭಗವಾನ ನೇತೃತ್ವದಲ್ಲಿ ದಾಳಿ ನಡೆಸಿ 1 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮರಳು ಜಪ್ತಿ ಮಾಡಿಕೊಳ್ಳಲಾಗಿದೆ.

ಯಾದಗಿರಿಯ ಮರಳು ಅಡ್ಡಗಳ ಮೇಲೆ ದಾಳಿ: 1 ಕೋಟಿಗೂ ಅಧಿಕ ಮೌಲ್ಯದ ಮರಳು ಜಪ್ತಿ!

ಜಿಲ್ಲೆಯ ಸುರಪುರ ತಾಲೂಕಿನ ಹೆಮ್ಮಡಗಿ, ಚೌಡೇಶ್ವರಾಳ, ಅಡ್ಡೊಡಗಿ ಸೇರಿದಂತೆ ಇತರ ಗ್ರಾಮಗಳ ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟ ಮರಳು ಅಡ್ಡೆಗಳ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸುಮಾರು 1 ಕೋಟಿ ರೂ. ಮೌಲ್ಯದ 325 ಟಿಪ್ಪರ್​ನಷ್ಟು ಅಕ್ರಮ ಮರಳು ಜಪ್ತಿ ಮಾಡಲಾಗಿದೆ ಎಂದು ಯಾದಗಿರಿ ಎಸ್.ಪಿ ಖುಷಕೇಶ್ ಭಗವಾನ ಸೋನಾವಣೆ ಮಾಹಿತಿ ನೀಡಿದ್ದಾರೆ.

ದಾಳಿಯಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಸಿಪಿಐಗಳಾದ ಸದಾಶಿವ ಎಸ್, ದೌಲತ್ ಎನ್.ಕೆ, ಎಸ್.ಎಮ್ ಪಾಟೀಲ್ ಸೇರಿದಂತೆ ಸಿಬ್ಬಂದಿ ಶಶಿಕುಮಾರ್ ರಾಠೋಡ, ಮಲ್ಲಿಕಾರ್ಜುನ ಪೂಜಾರ್, ಯುವರಾಜ ಪಾಲ್ಗೊಂಡಿದ್ದರು. ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಯಾದಗಿರಿ: ಅಕ್ರಮವಾಗಿ ಸಂಗ್ರಹಿಸಿಟ್ಟ ಮರಳು ಅಡ್ಡೆಗಳ ಮೇಲೆ ಯಾದಗಿರಿ ಪೊಲೀಸ್​ ವರಿಷ್ಠಾಧಿಕಾರಿ ಖುಷಕೇಶ್ ಭಗವಾನ ನೇತೃತ್ವದಲ್ಲಿ ದಾಳಿ ನಡೆಸಿ 1 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಮರಳು ಜಪ್ತಿ ಮಾಡಿಕೊಳ್ಳಲಾಗಿದೆ.

ಯಾದಗಿರಿಯ ಮರಳು ಅಡ್ಡಗಳ ಮೇಲೆ ದಾಳಿ: 1 ಕೋಟಿಗೂ ಅಧಿಕ ಮೌಲ್ಯದ ಮರಳು ಜಪ್ತಿ!

ಜಿಲ್ಲೆಯ ಸುರಪುರ ತಾಲೂಕಿನ ಹೆಮ್ಮಡಗಿ, ಚೌಡೇಶ್ವರಾಳ, ಅಡ್ಡೊಡಗಿ ಸೇರಿದಂತೆ ಇತರ ಗ್ರಾಮಗಳ ಬಳಿ ಅಕ್ರಮವಾಗಿ ಸಂಗ್ರಹಿಸಿಟ್ಟ ಮರಳು ಅಡ್ಡೆಗಳ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸುಮಾರು 1 ಕೋಟಿ ರೂ. ಮೌಲ್ಯದ 325 ಟಿಪ್ಪರ್​ನಷ್ಟು ಅಕ್ರಮ ಮರಳು ಜಪ್ತಿ ಮಾಡಲಾಗಿದೆ ಎಂದು ಯಾದಗಿರಿ ಎಸ್.ಪಿ ಖುಷಕೇಶ್ ಭಗವಾನ ಸೋನಾವಣೆ ಮಾಹಿತಿ ನೀಡಿದ್ದಾರೆ.

ದಾಳಿಯಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಸಿಪಿಐಗಳಾದ ಸದಾಶಿವ ಎಸ್, ದೌಲತ್ ಎನ್.ಕೆ, ಎಸ್.ಎಮ್ ಪಾಟೀಲ್ ಸೇರಿದಂತೆ ಸಿಬ್ಬಂದಿ ಶಶಿಕುಮಾರ್ ರಾಠೋಡ, ಮಲ್ಲಿಕಾರ್ಜುನ ಪೂಜಾರ್, ಯುವರಾಜ ಪಾಲ್ಗೊಂಡಿದ್ದರು. ಈ ಕುರಿತು ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Intro:ಯಾದಗಿರಿ: ಅಕ್ರಮವಾಗಿ ಸಂಗ್ರಹಿಸಿಟ್ಟ ಮರಳು ಅಡ್ಡಗಳ ಮೇಲೆ ಯಾದಗಿರಿ ಪೋಲಿಸ್ ವರಿಷ್ಠಾಧಿಕಾರಿ ಖೂಷಿಕೇಶ ಭಗವಾನ ನೇತ್ರತ್ವದಲ್ಲಿ ದಾಳಿ ನಡೆಸಿ ೧ ಕೋಟಿ ರೂ ಗೂ ಹೆಚ್ಚು ಮೌಲ್ಯದ ಮರಳು ಜಪ್ತಿ ಮಾಡಿಕೊಳ್ಳಲಾಗಿದೆ....

Body:ಜಿಲ್ಲೆಯ ಸುರಪುರ ತಾಲೂಕಿನ ಹೆಮ್ಮಡಗಿ, ಚೌಡೇಶ್ವರಾಳ, ಅಡ್ಡೊಡಗಿ ಸೇರಿದಂತೆ ಇತರ ಗ್ರಾಮಗಳ ಬಳಿ ಅಕ್ರಮವಾಗಿ ಸಂಹ್ರಹಿಸಿಟ್ಟ ಮರಳು ಅಡ್ಡಗಳ ಮೇಲೆ ದಾಳಿ ಪೋಲಿಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಸುಮಾರು 1 ಕೋಟೆ ರೂ ಮೌಲ್ಯದ ೩೨೫ ಟಿಪ್ಪರನಷ್ಟು ಅಕ್ರಮ ಮರಳು ಜಪ್ತಿ ಮಾಡಲಾಗಿದೆ ಅಂತಾ ಯಾದಗಿರಿ ಎಸ್ ಪಿ ಖುಷಕೇಶ್ ಭಗವಾನ ಸೋನಾವಣೆ ಮಾಹಿತಿ ನೀಡಿದ್ದಾರೆ. ದಾಳಿಯಲ್ಲಿ ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ಸಿಪಿಐ ಗಳಾದ ಸದಾಶಿವ ಎಸ್, ದೌಲತ್ ಎನ್ ಕೆ, ಎಸ್ ಎಮ್ ಪಾಟೀಲ್ ಸೇರಿದಂತೆ ಸಿಬ್ಬಂದಿಗಳಾದ ಶಶಿಕುಮಾರ್ ರಾಠೋಡ, ಮಲ್ಲಿಕಾರ್ಜುನ ಪೂಜಾರ್, ಯುವರಾಜ ಪಾಲ್ಗೊಂಡಿದ್ದರು..

Conclusion:ಈ ಕುರಿತು ಶಹಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೋಲಿಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ...
Last Updated : Jan 4, 2020, 10:49 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.