ETV Bharat / state

ಸಿ ಎಂ ಗ್ರಾಮ ವಾಸ್ತವ್ಯ ಹಿನ್ನಲೆ ಅಧಿಕಾರಿಗಳ ಜೊತೆ ಚರ್ಚೆ: ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ - ಸಿ ಎಂ‌ ಗ್ರಾಮ ವಾಸ್ತವ್ಯ ಹಿನ್ನಲೆ ಅಧಿಕಾರಿಗಳ ಜೊತೆ ಚರ್ಚೆ

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡುವ ಹಿನ್ನೆಲೆ ಅಧಿಕಾರಿಗಳ ಜೊತೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್ ಚರ್ಚೆ ನಡೆಸಿದರು.

ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ
author img

By

Published : Jun 16, 2019, 8:13 AM IST

Updated : Jun 16, 2019, 11:58 AM IST

ಯಾದಗಿರಿ: ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಚಂಡ್ರಿಕಿ ಗ್ರಾಮಕ್ಕೆ ಸಿ ಎಂ ಕುಮಾರಸ್ವಾಮಿ ಜೂನ್ 21 ರಂದು ಗ್ರಾಮ ವಾಸ್ತವ್ಯ ಮಾಡುವ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್ ಜಿಲ್ಲಾಧಿಕಾರಿ ಕೂರ್ಮರಾವ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

Meeting with the district caretaker minister
ಸಿ ಎಂ ಗ್ರಾಮ ವಾಸ್ತವ್ಯ ಹಿನ್ನಲೆ ಅಧಿಕಾರಿಗಳ ಜೊತೆ ಚರ್ಚೆ

ಜೂನ್ 21 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ವರಿಗೆ ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮವಿರುತ್ತದೆ. ಹೀಗಾಗಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳೊಂದಿಗೆ ಬರುತ್ತಾರೆ. ಹೀಗಾಗಿ ಅಧಿಕಾರಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ಇಲಾಖಾವಾರು ಪ್ರಗತಿ ವರದಿ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದಿದ್ದಾರೆ.

ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಚಂಡ್ರಕಿ ಗ್ರಾಮ ವಾಸ್ತವ್ಯದ ಸರಕಾರಿ ಶಾಲೆಯ ಕೋಣೆಗಳು ,ಶೌಚಾಲಯ ,ಮೂಲಭೂತ ಸೌಕರ್ಯಗಳಾದ ಸಾರ್ವಜನಿಕರಿಗೆ ಕುಡಿಯುವ ನೀರು, ಊಟ, ವಿದ್ಯುತ್ ,ವೇದಿಕೆ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು ಶಾಲೆಯ ಆವರಣದ ಮೈದಾನದಲ್ಲಿ ಆಯೋಜಿಸುವ ಜನತಾ ದರ್ಶನದ ಕಾರ್ಯಕ್ರಮದ ಕುರಿತು ಜಿಲ್ಲಾಧಿಕಾರಿ ಕೂರ್ಮರಾವರಿಂದ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕರಾದ ನಾಗಣ್ಣಗೌಡ ಕಂದಕೂರ , ಕಲಬುರಗಿ ಪ್ರಾದೇಶಿಕ ಆಯುಕ್ತ ಸುಭೋದ ಯಾದವ, ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಬಿ ಎನ್ ಕೃಷ್ಣಯ್ಯ, ಜಿಲ್ಲಾಧಿಕಾರಿಗಳಾದ ಕೂರ್ಮರಾವ ,ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್,ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಖುಷಿಕೇಶ ಭಗವಾನ,ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಕವಿತಾ ಮನ್ನಿಕೇರಿ ,ಅಪರ‌ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಈ ಸಂದರ್ಭದಲ್ಲಿ ಹಾಜರಿದ್ದರು.

ಯಾದಗಿರಿ: ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಚಂಡ್ರಿಕಿ ಗ್ರಾಮಕ್ಕೆ ಸಿ ಎಂ ಕುಮಾರಸ್ವಾಮಿ ಜೂನ್ 21 ರಂದು ಗ್ರಾಮ ವಾಸ್ತವ್ಯ ಮಾಡುವ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್ ಜಿಲ್ಲಾಧಿಕಾರಿ ಕೂರ್ಮರಾವ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

Meeting with the district caretaker minister
ಸಿ ಎಂ ಗ್ರಾಮ ವಾಸ್ತವ್ಯ ಹಿನ್ನಲೆ ಅಧಿಕಾರಿಗಳ ಜೊತೆ ಚರ್ಚೆ

ಜೂನ್ 21 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6 ವರಿಗೆ ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮವಿರುತ್ತದೆ. ಹೀಗಾಗಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳೊಂದಿಗೆ ಬರುತ್ತಾರೆ. ಹೀಗಾಗಿ ಅಧಿಕಾರಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ಇಲಾಖಾವಾರು ಪ್ರಗತಿ ವರದಿ ಸಿದ್ಧತೆಯನ್ನು ಮಾಡಿಕೊಳ್ಳಬೇಕು ಎಂದಿದ್ದಾರೆ.

ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಚಂಡ್ರಕಿ ಗ್ರಾಮ ವಾಸ್ತವ್ಯದ ಸರಕಾರಿ ಶಾಲೆಯ ಕೋಣೆಗಳು ,ಶೌಚಾಲಯ ,ಮೂಲಭೂತ ಸೌಕರ್ಯಗಳಾದ ಸಾರ್ವಜನಿಕರಿಗೆ ಕುಡಿಯುವ ನೀರು, ಊಟ, ವಿದ್ಯುತ್ ,ವೇದಿಕೆ ವ್ಯವಸ್ಥೆಗಳ ಬಗ್ಗೆ ಪರಿಶೀಲನೆ ನಡೆಸಿದ ಅವರು ಶಾಲೆಯ ಆವರಣದ ಮೈದಾನದಲ್ಲಿ ಆಯೋಜಿಸುವ ಜನತಾ ದರ್ಶನದ ಕಾರ್ಯಕ್ರಮದ ಕುರಿತು ಜಿಲ್ಲಾಧಿಕಾರಿ ಕೂರ್ಮರಾವರಿಂದ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕರಾದ ನಾಗಣ್ಣಗೌಡ ಕಂದಕೂರ , ಕಲಬುರಗಿ ಪ್ರಾದೇಶಿಕ ಆಯುಕ್ತ ಸುಭೋದ ಯಾದವ, ಮುಖ್ಯಮಂತ್ರಿ ವಿಶೇಷ ಕರ್ತವ್ಯಾಧಿಕಾರಿ ಬಿ ಎನ್ ಕೃಷ್ಣಯ್ಯ, ಜಿಲ್ಲಾಧಿಕಾರಿಗಳಾದ ಕೂರ್ಮರಾವ ,ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಜಶೇಖರಗೌಡ ಪಾಟೀಲ್,ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಖುಷಿಕೇಶ ಭಗವಾನ,ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಕವಿತಾ ಮನ್ನಿಕೇರಿ ,ಅಪರ‌ ಜಿಲ್ಲಾಧಿಕಾರಿ ಪ್ರಕಾಶ ರಜಪೂತ ಈ ಸಂದರ್ಭದಲ್ಲಿ ಹಾಜರಿದ್ದರು.

Intro:ಸ್ಥಳ : ಯಾದಗಿರಿ
ಫಾರ್ಮೆಟ : ಎ ವಿ‌
ಸ್ಲಗ್ : ಸಿ ಎಂ ಗ್ರಾಮ ವಾಸ್ತವ್ಯ ಹಿನ್ನಲೆ ಅಧಿಕಾರಿಗಳ ಜೊತೆ ಚರ್ಚೆ.


ನಿರೂಪಕ : ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡುವ ಹಿನ್ನೆಲೆ ಅಧಿಕಾರಿಗಳ ಜೊತೆ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್ ಚರ್ಚೆ ನಡೆಸಿದರು.

ಯಾದಗಿರಿ ಜಿಲ್ಲೆಯ ಗುರುಮಿಠಕಲ್ ವಿಧಾನಸಭಾ ಕ್ಷೇತ್ರದ ಚಂಡ್ರಿಕಿ ಗ್ರಾಮಕ್ಕೆ ಸಿ ಎಂ ಕುಮಾರಸ್ವಾಮಿ ಜೂನ್ 21 ರಂದು ಗ್ರಾಮ ವಾಸ್ತವ್ಯ ಮಾಡುವ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ್ ಜಿಲ್ಲಾಧಿಕಾರಿ ಕೂರ್ಮರಾವ ನೇತೃತ್ವದಲ್ಲಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಜೂನ್ 21 ರಂದು ಬೆಳ್ಳಗ್ಗೆ 10 ಗಂಟೆಯಿಂದ ಸಂಜೆ 6 ವರಿಗೆ ಮುಖ್ಯಮಂತ್ರಿಗಳ ಜನತಾ ದರ್ಶನ ಕಾರ್ಯಕ್ರಮವಿರುತ್ತದೆ. ಹೀಗಾಗಿ ಸಾರ್ವಜನಿಕರು ತಮ್ಮ ಕುಂದು ಕೊರತೆಗಳೊಂದಿಗೆ
ಬರುತ್ತಾರೆ. ಹೀಗಾಗಿ ಅಧಿಕಾರಿಗಳು ಸಾರ್ವಜನಿಕರ ಅನುಕೂಲಕ್ಕಾಗಿ ಇಲಾಖಾವಾರು ಪ್ರಗತಿ ವರದಿ ಸಿದ್ಧತೆಯನ್ನು ಮಾಡಿಕೊಳ್ಳಬೇಕು.












Body:ಪ್ರಮುಖವಾಗಿ ಕಂದಾಯ, ಕೃಷಿ, ಸಮಾಜ ಕಲ್ಯಾಣ ಇಲಾಖೆಯವರು ಪ್ರಗತಿ ವರದಿಯನ್ನು ಸಿದ್ಧತೆ ಮಾಡಿಕೊಳ್ಳಬೇಕು. ಪ್ರಮುಖವಾಗಿ ಸಾರ್ವಜನಿಕರಿಗೆ ತೊಂದ್ರೆಯಾಗದಂತೆ ಕುಡಿಯುವ ನೀರು, ಊಟದ ವ್ಯವಸ್ಥೆ, ವಿದ್ಯುತ್ ಸೇರಿದಂತೆ ತೊಂದ್ರೆಯಾಗದಂತೆ ನೋಡಿಕೊಳ್ಳಬೇಕೆಂದು ನಾಮನಿರ್ದೆಶನ ಮಾಡಿದರು.



Conclusion:ಮುಖ್ಯಮಂತ್ರಿ ಪ್ರವಾಸದ ಹಿನ್ನೆಲೆ ಅಧಿಕಾರಿಗಳಿಗೆ ರಜೆ ಇರುವುದಿಲ್ಲ. ಅಧಿಕಾರಿಗಳು ಕೇಂದ್ರ ಸ್ಥಾನವನ್ನು ಬಿಟ್ಟು ಹೋಗುವಾಂಗಿಲ್ಲ ಎಂದು ಜಿಲ್ಲಾ ಉಸ್ತವಾರಿ ಸಚಿವ ರಾಜಶೇಕರ ಪಾಟೀಲ್ ಖಡಕ್ಕಾಗಿ ನಿರ್ದೇಶನ ನೀಡಿದರು.
Last Updated : Jun 16, 2019, 11:58 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.