ETV Bharat / state

ಸುರಪುರ: ಕೊರೊನಾ ವಾರಿಯರ್ಸ್​ಗೆ ಸನ್ಮಾನ

ದಿ. ರಾಜಾ ಕೃಷ್ಣಪ್ಪ ನಾಯಕ ಜಹಾಗೀರದಾರ್ ಇವರ ಸ್ಮರಣಾರ್ಥವಾಗಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಸ್​ಗಳನ್ನು ಸನ್ಮಾನಿಸಲಾಯಿತು.

author img

By

Published : Jun 24, 2020, 3:35 PM IST

Surapur
ಕೊರೊನಾ ವಾರಿಯರ್ಸ್​ಗೆ ಸನ್ಮಾನ

ಸುರಪುರ: ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಕೊರೊನಾ ವಾರಿಯರ್ಸ್​ಗಳಾದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಸುರಪುರದಲ್ಲಿ ಕೊರೊನಾ ವಾರಿಯರ್ಸ್​ಗೆ ಸನ್ಮಾನ

ರಾಜಾ ವೆಂಕಟಪ್ಪ ನಾಯಕ ಜಹಾಗೀರದಾರ್ ಮಾತನಾಡಿ, ಸೋಂಕು ನಿರ್ಮೂಲನೆಗೆ ಕೊರೊನಾ ವಾರಿಯರ್ಸ್ ಜೀವದ ಹಂಗು ತೊರೆದು ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಎಲ್ಲರೂ ಗೌರವಿಸಬೇಕು ಮತ್ತು ಅವರ ಸೇವೆಯನ್ನು ಶ್ಲಾಘಿಸಬೇಕು ಎಂದರು.

ಸುರಪುರ: ತಾಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ಕೊರೊನಾ ವಾರಿಯರ್ಸ್​ಗಳಾದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಸನ್ಮಾನಿಸಲಾಯಿತು.

ಸುರಪುರದಲ್ಲಿ ಕೊರೊನಾ ವಾರಿಯರ್ಸ್​ಗೆ ಸನ್ಮಾನ

ರಾಜಾ ವೆಂಕಟಪ್ಪ ನಾಯಕ ಜಹಾಗೀರದಾರ್ ಮಾತನಾಡಿ, ಸೋಂಕು ನಿರ್ಮೂಲನೆಗೆ ಕೊರೊನಾ ವಾರಿಯರ್ಸ್ ಜೀವದ ಹಂಗು ತೊರೆದು ಜನರಿಗಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಎಲ್ಲರೂ ಗೌರವಿಸಬೇಕು ಮತ್ತು ಅವರ ಸೇವೆಯನ್ನು ಶ್ಲಾಘಿಸಬೇಕು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.