ETV Bharat / state

ಎನ್​ಕೌಂಟರ್ ಮೂಲಕ ಕಾಮುಕರ ಸಂಹಾರ: ಶಹಾಪುರದಲ್ಲಿ ವಿದ್ಯಾರ್ಥಿನಿಯರ ವಿಜಯೋತ್ಸವ

ಹೈದ್ರಾಬಾದ್​ನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಎನ್​ಕೌಂಟರ್ ಮಾಡಿರುವುದಕ್ಕೆ ಶಹಾಪುರ ಪಟ್ಟಣದಲ್ಲಿ ವಿದ್ಯಾರ್ಥಿನಿಯರು ವಿಜಯೋತ್ಸವ ಆಚರಿಸಿದರು.

author img

By

Published : Dec 6, 2019, 10:41 PM IST

Encounter of rapist : celebration by students in Shahapur town
ಅತ್ಯಾಚಾರ ಪ್ರಕರಣದ ಎನ್​ಕೌಂಟರ್ : ಶಹಾಪುರ ಪಟ್ಟಣದಲ್ಲಿ ವಿದ್ಯಾರ್ಥಿಗಳಿಂದ ವಿಜಯೋತ್ಸವ

ಯಾದಗಿರಿ: ಹೈದರಾಬಾದ್​ನಲ್ಲಿ ನಡೆದಿದ್ದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಎನ್​ಕೌಂಟರ್ ಮಾಡಿರುವುದಕ್ಕೆ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ವಿದ್ಯಾರ್ಥಿಗಳಿಂದ ವಿಜಯೋತ್ಸವ ಆಚರಿಸಲಾಯಿತು.

ಅತ್ಯಾಚಾರಿಗಳ ಸಂಹಾರ: ಶಹಾಪುರದಲ್ಲಿ ವಿದ್ಯಾರ್ಥಿನಿಯರಿಂದ ವಿಜಯೋತ್ಸವ

ನಗರದ ಬಸವೇಶ್ವರ ವೃತ್ತದಲ್ಲಿ ಶಾಲಾ ವಿದ್ಯಾರ್ಥಿನಿಯರು ಮತ್ತು ನಾಗರಿಕ ವೇದಿಕೆ ವತಿಯಿಂದ ಸಿಹಿ ಹಂಚಿ ಸಂಭ್ರಮ ಆಚರಿಸಲಾಯಿತು. ಅತ್ಯಾಚಾರಿಗಳಿಗೆ ಪೊಲೀಸರು ಎನ್​ಕೌಂಟರ್ ಮಾಡುವ ಮೂಲಕ ತಕ್ಕ ಶಿಕ್ಷೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ಮುಂದೆ ಸರ್ಕಾರ ಎಚ್ಚೆತ್ತುಕೊಂಡು ಮಹಿಳೆಯರ ಮೇಲಾಗುವ ದೌರ್ಜನ್ಯ, ಅತ್ಯಾಚಾರವನ್ನು ತಡೆಗಟ್ಟಲು ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ರು.

ಯಾದಗಿರಿ: ಹೈದರಾಬಾದ್​ನಲ್ಲಿ ನಡೆದಿದ್ದ ವೈದ್ಯೆ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳನ್ನು ಎನ್​ಕೌಂಟರ್ ಮಾಡಿರುವುದಕ್ಕೆ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ವಿದ್ಯಾರ್ಥಿಗಳಿಂದ ವಿಜಯೋತ್ಸವ ಆಚರಿಸಲಾಯಿತು.

ಅತ್ಯಾಚಾರಿಗಳ ಸಂಹಾರ: ಶಹಾಪುರದಲ್ಲಿ ವಿದ್ಯಾರ್ಥಿನಿಯರಿಂದ ವಿಜಯೋತ್ಸವ

ನಗರದ ಬಸವೇಶ್ವರ ವೃತ್ತದಲ್ಲಿ ಶಾಲಾ ವಿದ್ಯಾರ್ಥಿನಿಯರು ಮತ್ತು ನಾಗರಿಕ ವೇದಿಕೆ ವತಿಯಿಂದ ಸಿಹಿ ಹಂಚಿ ಸಂಭ್ರಮ ಆಚರಿಸಲಾಯಿತು. ಅತ್ಯಾಚಾರಿಗಳಿಗೆ ಪೊಲೀಸರು ಎನ್​ಕೌಂಟರ್ ಮಾಡುವ ಮೂಲಕ ತಕ್ಕ ಶಿಕ್ಷೆ ನೀಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ಮುಂದೆ ಸರ್ಕಾರ ಎಚ್ಚೆತ್ತುಕೊಂಡು ಮಹಿಳೆಯರ ಮೇಲಾಗುವ ದೌರ್ಜನ್ಯ, ಅತ್ಯಾಚಾರವನ್ನು ತಡೆಗಟ್ಟಲು ಕಠಿಣ ಕಾನೂನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ರು.

Intro:ಯಾದಗಿರಿ: ಹೈದ್ರಾಬಾದ್ ನಲ್ಲಿ ನಡೆದ ಅತ್ಯಾಚಾರಿ ಆರೋಪಗಳ ಎನ್ ಕೌಂಟರ್ ಹಿನ್ನೆಲೆ ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ವಿದ್ಯರ್ಥಿಗಳಿಂದ ವಿಜಯೋತ್ಸವ ಆಚರಿಸಲಾಯಿತು. ನಗರದ ಬಸವೇಶ್ವರ ವೃತ್ತದಲ್ಲಿ ಶಾಲಾ ವಿದ್ಯಾರ್ಥಿನಿಯರು ಮತ್ತು ನಾಗರಿಕ ವೇದಿಕೆ ವತಿಯಿಂದ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ್ರು,

Body:ಅತ್ಯಾಚಾರಿಗಳಿಗೆ ಪೊಲೀಸರು ಎನ್ ಕೌಂಟರ್ ಮಾಡುವ ಮೂಲಕ ತಕ್ಕ ಶಿಕ್ಷೆ ನೀಡಿದ್ದಾರೆ, ಐಪಿಎಸ್ ಅಧಿಕಾರಿ ವಿ ಸಿ ಸಜ್ಜನ ಅವರ ಅರ್ಯಕ್ಕೆ ಶ್ಲಾಘನೆ ವ್ಯಕ್ತಪಡೆಸಿದ ವಿದ್ಯರ್ಥಿನಿಯರು ಇನ್ಮುಂದೆ ಸರ್ಕಾರ ಎಚ್ಚೆತ್ತುಕೊಂಡು ಮಹಿಳೆಯರ ಮೇಲಾಗುವ ದೌರ್ಜನ್ಯ ಅತ್ಯಾಚಾರವನ್ನು ತಡೆಯಬೇಕಿದೆ ಅಂತ ಒತ್ತಾಯಿಸಿದರು..

Conclusion:ಸರ್ಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರುವ ಮೂಲಕ ಮಹಿಳೆಯರಿಗೆ ನಿರ್ಭಯದಿಂದ ಬದುಕಲು ಸೂಕ್ತ ರಕ್ಷಣೆ ನೀಡಿ ಎಂದು ವಿಜಯೋತ್ಸವದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆಗ್ರಹಿಸಿದ್ರು.

ಬೈಟ್-ಹೇಮಾಲತಾ, ವಿದ್ಯಾರ್ಥಿನಿ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.