ETV Bharat / state

ನಾಮಫಲಕ ಹಾಕುವ ಸ್ಥಳದ ವಿಚಾರಕ್ಕೆ ಮಾರಾಮಾರಿ, ಹಲವರಿಗೆ ಗಾಯ..

author img

By

Published : Apr 10, 2020, 5:10 PM IST

ಗಲಾಟೆಯ ಸುದ್ದಿ ತಿಳಿದು ಗ್ರಾಮಕ್ಕೆ ಆಗಮಿಸಿದ ಪೊಲೀಸರು ಘಟನೆ ಸಂಬಂಧ ಹನ್ನೊಂದು ಜನರನ್ನು ಬಂಧಿಸಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

fight between two communities in surpur
ನಾಮಫಲಕ ಹಾಕುವ ಸ್ಥಳದ ವಿಚಾರಕ್ಕೆ ಮಾರಾಮಾರಿ

ಸುರಪುರ/ಯಾದಗಿರಿ : ದೇವಿಕೆರಾ ಗ್ರಾಮದಲ್ಲಿ ಎರಡು ಸಮುದಾಯದ ಗಲಾಟೆ ನಡೆದು ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ನಾಮಫಲಕ ಹಾಕುವ ಸ್ಥಳದ ವಿಚಾರಕ್ಕೆ ಮಾರಾಮಾರಿ..

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನರಾಂ ಅವರ ನಾಮಫಲಕ ಹಾಕುವ ಸ್ಥಳಕ್ಕಾಗಿ ಈ ಗಲಾಟೆ ನಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಲಾಟೆಯ ಸುದ್ದಿ ತಿಳಿದು ಗ್ರಾಮಕ್ಕೆ ಆಗಮಿಸಿದ ಪೊಲೀಸರು ಘಟನೆ ಸಂಬಂಧ ಹನ್ನೊಂದು ಜನರನ್ನು ಬಂಧಿಸಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುರಪುರ/ಯಾದಗಿರಿ : ದೇವಿಕೆರಾ ಗ್ರಾಮದಲ್ಲಿ ಎರಡು ಸಮುದಾಯದ ಗಲಾಟೆ ನಡೆದು ಹಲವು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ನಾಮಫಲಕ ಹಾಕುವ ಸ್ಥಳದ ವಿಚಾರಕ್ಕೆ ಮಾರಾಮಾರಿ..

ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಡಾ. ಬಾಬು ಜಗಜೀವನರಾಂ ಅವರ ನಾಮಫಲಕ ಹಾಕುವ ಸ್ಥಳಕ್ಕಾಗಿ ಈ ಗಲಾಟೆ ನಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಲಾಟೆಯ ಸುದ್ದಿ ತಿಳಿದು ಗ್ರಾಮಕ್ಕೆ ಆಗಮಿಸಿದ ಪೊಲೀಸರು ಘಟನೆ ಸಂಬಂಧ ಹನ್ನೊಂದು ಜನರನ್ನು ಬಂಧಿಸಿದ್ದಾರೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.