ETV Bharat / state

ಶ್ರೀರಾಮುಲುರನ್ನು ಬಿಜೆಪಿ ಚುನಾವಣೆಗೆ ಉಪಯೋಗಿಸಿಕೊಂಡಿದೆ: ಧ್ರುವನಾರಾಯಣ

author img

By

Published : Oct 8, 2020, 8:02 AM IST

Updated : Oct 8, 2020, 10:05 AM IST

ಬಿಜೆಪಿ ಸರ್ಕಾರದಿಂದ ಜನಸಾಮಾನ್ಯರ ರಕ್ಷಣೆಯಾಗುತ್ತಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಧ್ರುವನಾರಾಯಣ ಕಿಡಿಕಾರಿದ್ದಾರೆ.

dsds
ಧ್ರುವನಾರಾಯಣ ಹೇಳಿಕೆ

ಯಾದಗಿರಿ: ಶ್ರೀರಾಮುಲುರನ್ನು ಬಿಜೆಪಿ ಪಕ್ಷದವರು ಚುನಾವಣೆಗೆ ಚೆನ್ನಾಗಿ ಬಳಕೆ ಮಾಡಿಕೊಂಡು ಉಪ ಮುಖ್ಯಮಂತ್ರಿ ಮಾಡ್ತೀವಿ ಎಂದು ನಂತರ ಮಾಡಿಲ್ಲ ಎಂದು ಮಾಜಿ ಸಂಸದ ಧ್ರುವನಾರಾಯಣ ಟೀಕಿಸಿದ್ದಾರೆ.

ಧ್ರುವನಾರಾಯಣ, ಮಾಜಿ ಸಂಸದ

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಆರೋಗ್ಯ ಮಂತ್ರಿ ಅಂತಾ ಗೊತ್ತಾಗಬೇಕಿದೆ. ಸಚಿವರಾದ ಶ್ರೀರಾಮುಲು ಹಾಗೂ ಡಿ.ಸುಧಾಕರ್​ ನಡುವೆ ಸಮಸ್ಯೆ ಬಂದಾಗ ಶಿಕ್ಷಣ ಸಚಿವರಿಗೆ ಜವಾಬ್ದಾರಿ ನೀಡುವ ಮೂಲಕ ಗೊಂದಲ ಸೃಷ್ಟಿಸಿದ್ರು. ರಾಜ್ಯದಲ್ಲಿ ಸಚಿವರು ಹೇಳಿಕೆಗೆ ಮಾತ್ರ ಸೀಮಿತರಾಗಿದ್ದಾರೆ. ಕೋವಿಡ್ ತಡೆಗೆ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ.

ಕೋವಿಡ್ ಹೆಸರಲ್ಲಿ ಸರ್ಕಾರ ಹಣ ಲೂಟಿ ಮಾಡುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ವೆಂಟಿಲೇಟರ್ ಸಮಸ್ಯೆ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಹೆಸರಿನಲ್ಲಿ ಹಣ ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಯಾದಗಿರಿ: ಶ್ರೀರಾಮುಲುರನ್ನು ಬಿಜೆಪಿ ಪಕ್ಷದವರು ಚುನಾವಣೆಗೆ ಚೆನ್ನಾಗಿ ಬಳಕೆ ಮಾಡಿಕೊಂಡು ಉಪ ಮುಖ್ಯಮಂತ್ರಿ ಮಾಡ್ತೀವಿ ಎಂದು ನಂತರ ಮಾಡಿಲ್ಲ ಎಂದು ಮಾಜಿ ಸಂಸದ ಧ್ರುವನಾರಾಯಣ ಟೀಕಿಸಿದ್ದಾರೆ.

ಧ್ರುವನಾರಾಯಣ, ಮಾಜಿ ಸಂಸದ

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಆರೋಗ್ಯ ಮಂತ್ರಿ ಅಂತಾ ಗೊತ್ತಾಗಬೇಕಿದೆ. ಸಚಿವರಾದ ಶ್ರೀರಾಮುಲು ಹಾಗೂ ಡಿ.ಸುಧಾಕರ್​ ನಡುವೆ ಸಮಸ್ಯೆ ಬಂದಾಗ ಶಿಕ್ಷಣ ಸಚಿವರಿಗೆ ಜವಾಬ್ದಾರಿ ನೀಡುವ ಮೂಲಕ ಗೊಂದಲ ಸೃಷ್ಟಿಸಿದ್ರು. ರಾಜ್ಯದಲ್ಲಿ ಸಚಿವರು ಹೇಳಿಕೆಗೆ ಮಾತ್ರ ಸೀಮಿತರಾಗಿದ್ದಾರೆ. ಕೋವಿಡ್ ತಡೆಗೆ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ.

ಕೋವಿಡ್ ಹೆಸರಲ್ಲಿ ಸರ್ಕಾರ ಹಣ ಲೂಟಿ ಮಾಡುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ವೆಂಟಿಲೇಟರ್ ಸಮಸ್ಯೆ ಇದೆ. ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಹೆಸರಿನಲ್ಲಿ ಹಣ ಕೊಳ್ಳೆ ಹೊಡೆಯಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Last Updated : Oct 8, 2020, 10:05 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.