ETV Bharat / state

ಆಟವಾಡ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ... ಆಸ್ಪತ್ರೆಗೆ ದಾಖಲಾದ 9 ಮಕ್ಕಳು - ಹುಚ್ಚು ನಾಯಿ ದಾಳಿ ಪರಿಣಾಮ 9 ಮಕ್ಕಳು ಆಸ್ಪತ್ರೆಗೆ ದಾಖಲು

ಆಟವಾಡುತ್ತಿದ್ದ ಮಕ್ಕಳ ಮೇಲೆ  ಹುಚ್ಚು ನಾಯಿಯೊಂದು ದಾಳಿ ನಡೆಸಿದ ಪರಿಣಾಮ 9 ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ.

insane-dog-attacks-on-children-in-yadgiri
ಆಟವಾಡ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ
author img

By

Published : Jan 1, 2020, 8:29 PM IST

ಯಾದಗಿರಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿಯೊಂದು ದಾಳಿ ನಡೆಸಿದ ಪರಿಣಾಮ 9 ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ.

insane-dog-attacks-on-children-in-yadgiri
ಆಟವಾಡ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ

ನಗರದ ದಿಗ್ಗಿ ಬೇಸ್ ಪ್ರದೇಶದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿದ ಹುಚ್ಚು ನಾಯಿ ಮನಬಂದಂತೆ ಕಚ್ಚುತ್ತಾ ಓಡಾಡಿದೆ. ಪರಿಣಾಮ ಕಡಿತಕ್ಕೆ ಒಳಗಾದ ಮಕ್ಕಳನ್ನು ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು 9 ಜನ ಬಾಲಕರಲ್ಲಿ ಅಮಿತ್ ಮತ್ತು ಲೊಕೇಶ್ ಎಂಬ ಬಾಲಕರಿಗೆ ತೀವ್ರ ಗಾಯಗಳಾಗಿದ್ದು, ಆ ಬಾಲಕರನ್ನ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಯಾವುದೇ ಕ್ರಮಕ್ಕೆ ಮುಂದಾಗದ ನಗರಸಭೆ ಅಧಿಕಾರಿಗಳ ವಿರುದ್ಧ ಇದೀಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಯಾದಗಿರಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿಯೊಂದು ದಾಳಿ ನಡೆಸಿದ ಪರಿಣಾಮ 9 ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಶಹಾಪುರ ನಗರದಲ್ಲಿ ನಡೆದಿದೆ.

insane-dog-attacks-on-children-in-yadgiri
ಆಟವಾಡ್ತಿದ್ದ ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ

ನಗರದ ದಿಗ್ಗಿ ಬೇಸ್ ಪ್ರದೇಶದಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿದ ಹುಚ್ಚು ನಾಯಿ ಮನಬಂದಂತೆ ಕಚ್ಚುತ್ತಾ ಓಡಾಡಿದೆ. ಪರಿಣಾಮ ಕಡಿತಕ್ಕೆ ಒಳಗಾದ ಮಕ್ಕಳನ್ನು ಶಹಾಪುರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು 9 ಜನ ಬಾಲಕರಲ್ಲಿ ಅಮಿತ್ ಮತ್ತು ಲೊಕೇಶ್ ಎಂಬ ಬಾಲಕರಿಗೆ ತೀವ್ರ ಗಾಯಗಳಾಗಿದ್ದು, ಆ ಬಾಲಕರನ್ನ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಯಾವುದೇ ಕ್ರಮಕ್ಕೆ ಮುಂದಾಗದ ನಗರಸಭೆ ಅಧಿಕಾರಿಗಳ ವಿರುದ್ಧ ಇದೀಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Intro:ಯಾದಗಿರಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ದಾಳಿ ನಡೆಸಿದಂತಾ ಹುಚ್ಚು ನಾಯಿಯೊಂದು 9 ಮಕ್ಕಳಿಗೆ ಕಚ್ಚಿದ ಪರಿಣಾಮ ಆ ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವಂತಾ ಘಟನೆ ಜಿಲ್ಲೆಯ ಶಹಪುರ ನಗರದಲ್ಲಿ ನಡೆದಿದೆ...

ನಗರದ ದಿಗ್ಗಿ ಬೇಸ್ ಪ್ರದೇಶದ ಹಲವು ಬಡಾವಣೆಯಲ್ಲಿನ ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿದ್ದ ಹುಚ್ಚು ನಾಯಿ ಮನಬಂದವರಿಗೆ ಕಚ್ಚುತ್ತಾ ಒಡಾಡಿದೆ. ಹುಚ್ಚು ನಾಯಿ ಕಡಿತಕ್ಕೆ ಒಳಗಾದ ಮಕ್ಕಳನ್ನು ಶಹಪುರ ತಾಲ್ಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನ ೯ ಜನ ಬಾಲಕರಲ್ಲಿ ಅಮಿತ ಮತ್ತು ಲೋಕೇಶ್ ಎಂಬುವ ಬಾಲಕರಿಗೆ ತೀವ್ರ ಗಾಯಗಳಾಗಿದ್ದು ಆ ಬಾಲಕರನ್ನ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಯಾವೂದೇ ಕ್ರಮಕ್ಕೆ ಮುಂದಾಗದ ನಗರಸಭೆ ಅಧಿಕಾರಿಗಳ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡೆಸುತ್ತಿದ್ದಾರೆ...Body:ಯಾದಗಿರಿ: ಆಟವಾಡುತ್ತಿದ್ದ ಮಕ್ಕಳ ಮೇಲೆ ದಾಳಿ ನಡೆಸಿದಂತಾ ಹುಚ್ಚು ನಾಯಿಯೊಂದು 9 ಮಕ್ಕಳಿಗೆ ಕಚ್ಚಿದ ಪರಿಣಾಮ ಆ ಮಕ್ಕಳು ಆಸ್ಪತ್ರೆಗೆ ದಾಖಲಾಗಿರುವಂತಾ ಘಟನೆ ಜಿಲ್ಲೆಯ ಶಹಪುರ ನಗರದಲ್ಲಿ ನಡೆದಿದೆ...

ನಗರದ ದಿಗ್ಗಿ ಬೇಸ್ ಪ್ರದೇಶದ ಹಲವು ಬಡಾವಣೆಯಲ್ಲಿನ ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿದ್ದ ಹುಚ್ಚು ನಾಯಿ ಮನಬಂದವರಿಗೆ ಕಚ್ಚುತ್ತಾ ಒಡಾಡಿದೆ. ಹುಚ್ಚು ನಾಯಿ ಕಡಿತಕ್ಕೆ ಒಳಗಾದ ಮಕ್ಕಳನ್ನು ಶಹಪುರ ತಾಲ್ಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನ ೯ ಜನ ಬಾಲಕರಲ್ಲಿ ಅಮಿತ ಮತ್ತು ಲೋಕೇಶ್ ಎಂಬುವ ಬಾಲಕರಿಗೆ ತೀವ್ರ ಗಾಯಗಳಾಗಿದ್ದು ಆ ಬಾಲಕರನ್ನ ಪೋಷಕರು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

Conclusion:ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಯಾವೂದೇ ಕ್ರಮಕ್ಕೆ ಮುಂದಾಗದ ನಗರಸಭೆ ಅಧಿಕಾರಿಗಳ ವಿರುದ್ದ ಸಾರ್ವಜನಿಕರು ಆಕ್ರೋಶ ವ್ಯಕ್ತಪಡೆಸುತ್ತಿದ್ದಾರೆ...

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.