ETV Bharat / state

ಆಮೆ ಗತಿಯಲ್ಲಿ ಬಸ್​ ನಿಲ್ದಾಣದ ಕಾಮಗಾರಿ: ಗುತ್ತಿಗೆದಾರರ ವಿರುದ್ಧ ಆಕ್ರೊಶ - undefined

5 ಕೋಟಿ ವೆಚ್ಚದಲ್ಲಿ ಪ್ರಾರಮಬವಅದ ಹಲೆ ಬಸ್​ ನಿಲ್ದಾಣದ ಕಾಮಗಾರಿ ಎರಡು ವರೆ ವರ್ಷ ಕಳೆದರೂ ಪೂರ್ಣಗೊಂಡಿಲ್ಲ ಎಂದು ಆಕ್ರೊಶ ವ್ಯಕ್ತವಾಗಿದೆ.

ಆಮೆ ಗತಿಯಲ್ಲಿ ಬಸ್​ ನಿಲ್ದಾಣದ ಕಾಮಗಾರಿ
author img

By

Published : Jul 20, 2019, 9:59 AM IST

ಯಾದಗಿರಿ: ನಗರದ ಹಳೆ ಬಸ್ ನಿಲ್ದಾಣ ನಿರ್ಮಾಣದ ಕಾಮಗಾರಿ ಆಮೆ ವೇಗದಲ್ಲಿ ನಡೆಯುತ್ತಿದ್ದು, ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಮೆ ಗತಿಯಲ್ಲಿ ಬಸ್​ ನಿಲ್ದಾಣದ ಕಾಮಗಾರಿ

ಕಳೆದ ಎರಡು ವರೆ ವರ್ಷಗಳಿಂದ ಹಳೆ ಬಸ್ ನಿಲ್ದಾಣದ ಕಾಮಗಾರಿ ನಡೆಯುತ್ತಿದ್ದು, ಇನ್ನು ಪೂರ್ಣಗೊಂಡಿಲ್ಲ. ಸುಮಾರು ಐದು ಕೋಟೆ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಂಡರು ಕೂಡ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನ ಕ್ಷೀಪ್ರವಾಗಿ ಮುಗಿಸಿದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಜೆಯಾದರೆ ಹಳೆ ಬಸ್ ನಿಲ್ದಾಣದಲ್ಲಿ ಕುಡಕರ ಹಾವಳಿ ಹೆಚ್ಚಾಗುತ್ತಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಗ್ರಾಮೀಣ ಪ್ರದೇಶಗಳಿಗೆ ತೇರಳುವ ಮಹಿಳೆಯರು ಹಾಗೂ ಪುರುಷರು ಕುಡಕರ ಕಾಟದಿಂದ ಬೇಸತ್ತಿದ್ದಾರೆ. ಅಲ್ಲದೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲ್ಲು ಯಾವುದೆ ಮೂಲಭೂತ ಸೌಕರ್ಯಗಳನ್ನ ಕಲ್ಪಿಸಿದೆ ಬೇಜವಬ್ದಾರಿ ತೋರಿದ್ದಾರೆ ಎಂದು ಕಿಡಿಕಾರಿದ್ದಾರೆ.

ಯಾದಗಿರಿ: ನಗರದ ಹಳೆ ಬಸ್ ನಿಲ್ದಾಣ ನಿರ್ಮಾಣದ ಕಾಮಗಾರಿ ಆಮೆ ವೇಗದಲ್ಲಿ ನಡೆಯುತ್ತಿದ್ದು, ಪ್ರಯಾಣಿಕರಿಗೆ ತುಂಬಾ ತೊಂದರೆಯಾಗುತ್ತಿದೆ ಎಂದು ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಮೆ ಗತಿಯಲ್ಲಿ ಬಸ್​ ನಿಲ್ದಾಣದ ಕಾಮಗಾರಿ

ಕಳೆದ ಎರಡು ವರೆ ವರ್ಷಗಳಿಂದ ಹಳೆ ಬಸ್ ನಿಲ್ದಾಣದ ಕಾಮಗಾರಿ ನಡೆಯುತ್ತಿದ್ದು, ಇನ್ನು ಪೂರ್ಣಗೊಂಡಿಲ್ಲ. ಸುಮಾರು ಐದು ಕೋಟೆ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಂಡರು ಕೂಡ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿಯನ್ನ ಕ್ಷೀಪ್ರವಾಗಿ ಮುಗಿಸಿದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಂಜೆಯಾದರೆ ಹಳೆ ಬಸ್ ನಿಲ್ದಾಣದಲ್ಲಿ ಕುಡಕರ ಹಾವಳಿ ಹೆಚ್ಚಾಗುತ್ತಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಗ್ರಾಮೀಣ ಪ್ರದೇಶಗಳಿಗೆ ತೇರಳುವ ಮಹಿಳೆಯರು ಹಾಗೂ ಪುರುಷರು ಕುಡಕರ ಕಾಟದಿಂದ ಬೇಸತ್ತಿದ್ದಾರೆ. ಅಲ್ಲದೆ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕುಳಿತುಕೊಳ್ಳಲ್ಲು ಯಾವುದೆ ಮೂಲಭೂತ ಸೌಕರ್ಯಗಳನ್ನ ಕಲ್ಪಿಸಿದೆ ಬೇಜವಬ್ದಾರಿ ತೋರಿದ್ದಾರೆ ಎಂದು ಕಿಡಿಕಾರಿದ್ದಾರೆ.

Intro:ಯಾದಗಿರಿ : ನಗರದ ಹಳೆ ಬಸ್ ನಿಲ್ದಾಣ ನಿರ್ಮಾಣದ ಕಾಮಗಾರಿ ಪೂರ್ಣವಾಗಿ ಅಮೇಗತಿಯಲ್ಲಿ ನಡೆಯುತ್ತಿದ್ದು ಪ್ರಯಾಣಿಕರಿಗೆ ತುಂಬಾ ತೊಂದ್ರೆಯಾಗುತ್ತಿದೆ ಎಂದು ಕೋಲಿ ಸಮಾಜದ ಜಿಲ್ಲಾಧ್ಯಕ್ಷ ಉಮೇಶ ಮುದ್ನಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.





Body:ನಗರದ ಹಳೆ ಬಸ್ ನಿಲ್ದಾಣದ ಕಾಮಗಾರಿಯು ಎರಡೂವರಿ ವರ್ಷಗಳಿಂದ ನಡೆಯುತ್ತಿದ್ದೂ ಇನ್ನು ಪೂರ್ಣಗೊಂಡಿಲ್ಲ. ಸುಮಾರು ಐದು ಕೋಟೆ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಂಡರು ಕೂಡ ಅಧಿಕಾರಿಗಳು ಹಾಗೂ ಗುತ್ತಿಗೆದಾರರು ಕಾಮಗಾರಿ ಕ್ಷೀಪ್ರವಾಗಿ ಮುಗಿಸಿದೆ ಕಾಲಹರಣ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.



Conclusion:ಸಂಜೆಯಾದ್ರೆ ಹಳೆ ಬಸ್ ನಿಲ್ದಾಣದಲ್ಲಿ ಕುಡಕರ ಹಾವಳಿ ಹೆಚ್ಚಾಗುತ್ತಿದಂತೆ ಅನೈತಿಕ ಚಟುವಟಿಕೆಗಳ ತಾನವಾಗಿದೆ. ಗ್ರಾಮೀಣ ಪ್ರದೇಶಗಳಿಗೆ ತೇರಳುವ ಮಹೀಳೆಯರು ಹಾಗೂ ಪುರುಷರು ಕುಡಕರ ಕಾಟದಿಂದ ಬೇಸತ್ತಿದ್ದಾರೆ. ಪ್ರಯಾಣಿಕರಿಗೆ ಹಳೆ ಬಸ್ ನಿಲ್ದಾಣದ ಕುಳಿತುಕೊಳ್ಳಲ್ಲು ಯಾವುದೆ ಮೂಲಭೂತ ಸೌಕರ್ಯಗಳು ಕಲ್ಪಿಸಿದೆ ಗುತ್ತಿಗೆದಾರರು ಪ್ರಯಾಣಿಕರಿಗೆ ಮೋಸ ಎಸಗಿದ್ದಾರೆ ಎಂದು ಕಿಡಿಕಾರಿದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.