ETV Bharat / state

ರಸ್ತೆ ಸುರಕ್ಷತಾ  ಸಪ್ತಾಹ: ಸಂಚಾರಿ ಪೊಲೀಸರಿಂದ ಜಾಗೃತಿ ಜಾಥಾ - ಯಾದಗಿರಿ ಸುದ್ದಿ 31ನೇ ರಾಷ್ಟ್ರೀಯ ರಸ್ತೆ ಸುರಕ್ಷಿತ ಸಪ್ತಾಹ

ಯಾದಗಿರಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಸಂಚಾರಿ ಪೊಲೀಸ್ ಠಾಣೆಯಿಂದ ಜನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.

yadgiri
ಜನ ಜಾಗೃತಿ ಜಾಥಾ
author img

By

Published : Jan 18, 2020, 3:19 PM IST

ಯಾದಗಿರಿ: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಸಂಚಾರಿ ಪೊಲೀಸ್ ಠಾಣೆಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ನಿಮಿತ್ತ ವಿವಿಧ ಕಾರ್ಯಕ್ರಮಗಳ ಮೂಲಕ ಜನ ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ಸಂಚಾರಿ ಪೊಲೀಸ್ ಠಾಣೆ ವತಿಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷಿತ ಸಪ್ತಾಹದ ನಿಮಿತ್ತ ವಿವಿಧ ಕಾರ್ಯಕ್ರಮಗಳ ಮೂಲಕ ಜನ ಜಾಗೃತಿ ಜಾಥಾ.

ನಗರದ ತಹಶೀಲ್ದಾರ್​ ಕಚೇರಿಯಿಂದ ಪ್ರಮುಖ ರಸ್ತೆಗಳಲ್ಲಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳಿಂದ ಜನ ಜಾಗೃತಿ ಜಾಥಾ ನಡೆಯಿತು. ಈ ಜಾಥಾಕ್ಕೆ ಸಾರಿಗೆ ಇಲಾಖೆ ಕಲಬುರಗಿ ವಿಭಾಗ ಜಂಟಿ‌ ಕಾರ್ಯದರ್ಶಿ ಆಯುಕ್ತೆ ಎಂಪಿ ಓಂಕಾರೇಶ್ವರಿ ಚಾಲನೆ ನೀಡಿದರು. ಇನ್ನೂ ನಗರದ ಹೊಸ ಬಸ್ ನಿಲ್ದಾಣದ ಕಾರ್ಯಕ್ರಮದಲ್ಲಿ ರಸ್ತೆ ಸಂಚಾರ ಮಾಡುವಾಗ ವಾಹನ ಸವಾರರು ಅನುಸರಿಸಬೇಕಾದ ನಿಯಮಗಳ ಬಗ್ಗೆ ಎಸ್ ಪಿ ಋಷಿಕೇಶ್ ಭಗವಾನ್ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಬಳಿಕ ಜಿಲ್ಲೆಯ RTO ವಸಂತ್ ಚೌಹಾಣ್ ನೇತೃತ್ವದಲ್ಲಿ, ಸರ್ಕಾರಿ ಬಸ್​ಗಳಿಗೆ ರಸ್ತೆ ಸುರಕ್ಷಿತ ನಿಯಮಗಳನ್ನು ಹೊಂದಿರುವ ಭಿತ್ತಿ ಪತ್ರಗಳನ್ನು ಅಂಟಿಸಲಾಯಿತು. ಇನ್ನು ನಗರದ ಆಟೋ ಚಾಲಕರಿಗೆ, ವಾಹನ ಸವಾರಿಗೆ, ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ, ವಾಹನ ಮತ್ತು ಚಾಲನ ಪರವಾನಗಿ ಪತ್ರ ಪಡೆಯುವಂತೆ ಮನವರಿಕೆ ಮಾಡಲಾಯಿತು.

ಯಾದಗಿರಿ: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಸಂಚಾರಿ ಪೊಲೀಸ್ ಠಾಣೆಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ನಿಮಿತ್ತ ವಿವಿಧ ಕಾರ್ಯಕ್ರಮಗಳ ಮೂಲಕ ಜನ ಜಾಗೃತಿ ಮೂಡಿಸಲಾಯಿತು.

ಜಿಲ್ಲಾ ಸಂಚಾರಿ ಪೊಲೀಸ್ ಠಾಣೆ ವತಿಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷಿತ ಸಪ್ತಾಹದ ನಿಮಿತ್ತ ವಿವಿಧ ಕಾರ್ಯಕ್ರಮಗಳ ಮೂಲಕ ಜನ ಜಾಗೃತಿ ಜಾಥಾ.

ನಗರದ ತಹಶೀಲ್ದಾರ್​ ಕಚೇರಿಯಿಂದ ಪ್ರಮುಖ ರಸ್ತೆಗಳಲ್ಲಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳಿಂದ ಜನ ಜಾಗೃತಿ ಜಾಥಾ ನಡೆಯಿತು. ಈ ಜಾಥಾಕ್ಕೆ ಸಾರಿಗೆ ಇಲಾಖೆ ಕಲಬುರಗಿ ವಿಭಾಗ ಜಂಟಿ‌ ಕಾರ್ಯದರ್ಶಿ ಆಯುಕ್ತೆ ಎಂಪಿ ಓಂಕಾರೇಶ್ವರಿ ಚಾಲನೆ ನೀಡಿದರು. ಇನ್ನೂ ನಗರದ ಹೊಸ ಬಸ್ ನಿಲ್ದಾಣದ ಕಾರ್ಯಕ್ರಮದಲ್ಲಿ ರಸ್ತೆ ಸಂಚಾರ ಮಾಡುವಾಗ ವಾಹನ ಸವಾರರು ಅನುಸರಿಸಬೇಕಾದ ನಿಯಮಗಳ ಬಗ್ಗೆ ಎಸ್ ಪಿ ಋಷಿಕೇಶ್ ಭಗವಾನ್ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಬಳಿಕ ಜಿಲ್ಲೆಯ RTO ವಸಂತ್ ಚೌಹಾಣ್ ನೇತೃತ್ವದಲ್ಲಿ, ಸರ್ಕಾರಿ ಬಸ್​ಗಳಿಗೆ ರಸ್ತೆ ಸುರಕ್ಷಿತ ನಿಯಮಗಳನ್ನು ಹೊಂದಿರುವ ಭಿತ್ತಿ ಪತ್ರಗಳನ್ನು ಅಂಟಿಸಲಾಯಿತು. ಇನ್ನು ನಗರದ ಆಟೋ ಚಾಲಕರಿಗೆ, ವಾಹನ ಸವಾರಿಗೆ, ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ, ವಾಹನ ಮತ್ತು ಚಾಲನ ಪರವಾನಗಿ ಪತ್ರ ಪಡೆಯುವಂತೆ ಮನವರಿಕೆ ಮಾಡಲಾಯಿತು.

Intro:ಯಾದಗಿರಿ: ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಛೇರಿ ಮತ್ತು ಜಿಲ್ಲಾ ಸಂಚಾರಿ ಪೊಲೀಸ್ ಠಾಣೆವತಿಯಿಂದ 31ನೇ ರಾಷ್ಟ್ರೀಯ ರಸ್ತೆ ಸುರಕ್ಷಿತ ಸಪ್ತಾಹದ ನಿಮಿತ್ತ ವಿವಿಧ ಕಾರ್ಯಕ್ರಮಗಳ ಮೂಲಕ ಜನ ಜಾಗೃತಿ ಮೂಡಿಸಲಾಯಿ. ನಗರದ ತಹಶಿಲ್ದಾರ ಕಚೇರಿಯಿಂದ ಪ್ರಮುಖ ರಸ್ತೆಗಳಲ್ಲಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳಿಂದ ಜನ ಜಾಗೃತಿ ಜಾಥ ನಡೆಯಿತು. ಈ ಜಾಥಕ್ಕೆ ಸಾರಿಗೆ ಇಲಾಖೆ ಕಲಬುರಗಿ ವಿಭಾಗ ಜಂಟಿ‌ ಕಾರ್ಯದರ್ಶಿ ಆಯುಕ್ತೆ ಎಂಪಿ ಓಂಕಾರೇಶ್ವರಿ ಚಾಲನೆ ನೀಡಿದ್ರು.

Body:ಇನ್ನೂ ನಗರದ ಹೊಸ ಬಸ್ ನಿಲ್ದಾಣದ ಕಾರ್ಯಕ್ರಮದಲ್ಲಿ ರಸ್ತೆ ಸಂಚಾರ ಮಾಡುವಾಗ ವಾಹನ ಸವಾರರು ಅನುಸರಿಸ ಬೇಕಾದ ನಿಯಮಗಳ ಬಗ್ಗೆ ಎಸ್ ಪಿ ಋಷಿಕೇಶ್ ಭಗವಾನ್ ಪ್ರಯಾಣಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಭೋದಿಸಿದ್ರು

Conclusion:ಬಳಿಕ ಯಾದಗಿರಿ RTO ವಸಂತ್ ಚೌಹ್ವಾಣ್ ನೇತೃತ್ವದಲ್ಲಿ, ಸರ್ಕಾರಿ ಬಸ್ ಗಳಿಗೆ ರಸ್ತೆ ಸುರಕ್ಷಿತ ನಿಯಮಗಳನ್ನು ಹೊಂದಿರುವ ಭಿತ್ತಿ ಪತ್ರಗಳನ್ನು ಅಂಟಿಸಲಾಯಿತು. ಇನ್ನೂ ನಗರದ ಆಟೋ ಚಾಲಕರಿಗೆ , ವಾಹನ ಸವಾರಿಗೆ, ವಿವಿಧ ಕಾಲೇಜು ವಿದ್ಯಾರ್ಥಿಗಳಿಗೆ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸುವಂತೆ, ವಾಹನ ಮತ್ತು ಚಲಾನ ಪರವಾನಿಗೆ ಪತ್ರ ಪಡೆಯುವಂತೆ ಮನವರಿಕೆ ಮಾಡಲಾಯಿತು. ಅಲ್ಲದೆ ಒಂದು ವಾಹನ ಸವಾರರು ರಸ್ತೆ ನಿಯಮಗಳನ್ನು ಅನುಸರಿಸದಿದ್ದ್ರೆ ವಿಧಿಸುವ ದಂಡದ ಬಗ್ಗೆಯೂ ಸಹ RTO ವಸಂತ್ ಚೌಹ್ವಾಣ್ ಮಾಹಿತಿ ನೀಡಿದ್ರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.