ETV Bharat / state

ಬಳ್ಳಾರಿ ಶಾಖೋತ್ಪನ್ನ ವಿದ್ಯುತ್​ ಕೇಂದ್ರಕ್ಕೆ ನೀರು ಬಿಡಲು ಸರ್ಕಾರ ಆದೇಶ: ಪ್ರತಿಭಟನೆ

author img

By

Published : May 9, 2019, 12:11 AM IST

ಬಸವ ಸಾಗರ ಜಲಾಶಯದಿಂದ ಬಳ್ಳಾರಿಯ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ನೀರು ಬೀಡುವಂತೆ ಸರ್ಕಾರ ನೀಡಿರುವ ಆದೇಶ ವಿರೋಧಿಸಿ ಯಾದಗಿರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ

ಯಾದಗಿರಿ: ಬಸವ ಸಾಗರ ಜಲಾಶಯದಿಂದ ಬಳ್ಳಾರಿಯ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ನೀರು ಬೀಡುವಂತೆ ಸರ್ಕಾರ ಆದೇಶಿಸಿರುವುದನ್ನು ವಿರೋಧಿಸಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಮ್ಮ ತಾಲೂಕಿನ ಜನರಿಗೆ ಕುಡಿಯಲು ನೀರು ಸಿಗದೆ ಪರದಾಡುವ ಪರಿಸ್ಥಿತಿ ಉದ್ಭವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪೂರ ಬಸವ ಸಾಗರ ಜಲಾಶಯದಿಂದ ಬಳ್ಳಾರಿ ಜಿಲ್ಲೆಯ ಕುಡತಿನಿ ವಿದ್ಯುತ್ ಶಾಖೋತ್ಪನ್ನ ಕೇಂದ್ರಕ್ಕೆ ನೀರು ಹರಿಸುವಂತೆ ಸರಕಾರ ಆದೇಶ ಹೊರಡಿಸಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ

ನಮ್ಮ ಭಾಗದಲ್ಲೇ ಜನ-ಜಾನುವಾರಗಳಿಗೆ ಕುಡಿಯಲು ನೀರು ಸಿಗದೆ ಜಾನುವಾರುಗಳು ಅಸುನೀಗುತ್ತಿವೆ. ಕೆರೆ ಕಾಲುವೆ, ಜಾಲಶಯಗಳು ಬತ್ತಿ ಹೋಗಿವೆ. ಇಂತಹ ಪರಿಸ್ಥಿತಿಯಲ್ಲಿ ಸರಕಾರ ಮೋಸದಾಟವನ್ನು ಆಡಲು ಪ್ರಯತ್ನಿಸುತ್ತಿದೆ ಎಂದು ವ್ಯಂಗವಾಡಿದರು.

ಬಳ್ಳಾರಿ ಜಿಲ್ಲೆಯಲ್ಲಿ ತುಂಗಭದ್ರ ಜಲಾಶಯವಿದೆ. ಅಲ್ಲಿಂದಲೆ ಪೈಪ್​ಲೈನ್​ ಮುಖಾಂತರ ಶಾಖೋತ್ಪನ್ನ ಕೇಂದ್ರಕ್ಕೆ ನೀರು ಬೀಡಬಹುದು. ರಾಜಕೀಯ ಕುತಂತ್ರಿಗಳಿಂದ ನಮ್ಮ ಜಲಾಶಯದ ನೀರನ್ನು ಆಡಳಿತ ಸರಕಾರ ಬಳ್ಳಾರಿಗೆ ನೀರು ಹರಿಸುವಂತೆ ಆದೇಶಿಸಿದೆ. ನಮ್ಮ ಪ್ರಾಣ ಹೋದರೂ ನಾವು ನೀರು ಬೀಡುವುದಿಲ್ಲ ಎಂದು ಸಂಘಟನೆಯ ಅಧ್ಯಕ್ಷ ವೆಂಕೋಬ ದೋರೆ ಆಗ್ರಹಿಸಿದರು.

ಯಾದಗಿರಿ: ಬಸವ ಸಾಗರ ಜಲಾಶಯದಿಂದ ಬಳ್ಳಾರಿಯ ಶಾಖೋತ್ಪನ್ನ ವಿದ್ಯುತ್ ಕೇಂದ್ರಕ್ಕೆ ನೀರು ಬೀಡುವಂತೆ ಸರ್ಕಾರ ಆದೇಶಿಸಿರುವುದನ್ನು ವಿರೋಧಿಸಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಮ್ಮ ತಾಲೂಕಿನ ಜನರಿಗೆ ಕುಡಿಯಲು ನೀರು ಸಿಗದೆ ಪರದಾಡುವ ಪರಿಸ್ಥಿತಿ ಉದ್ಭವಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪೂರ ಬಸವ ಸಾಗರ ಜಲಾಶಯದಿಂದ ಬಳ್ಳಾರಿ ಜಿಲ್ಲೆಯ ಕುಡತಿನಿ ವಿದ್ಯುತ್ ಶಾಖೋತ್ಪನ್ನ ಕೇಂದ್ರಕ್ಕೆ ನೀರು ಹರಿಸುವಂತೆ ಸರಕಾರ ಆದೇಶ ಹೊರಡಿಸಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಶೋಷಿತರ ಪರ ಹೋರಾಟದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ

ನಮ್ಮ ಭಾಗದಲ್ಲೇ ಜನ-ಜಾನುವಾರಗಳಿಗೆ ಕುಡಿಯಲು ನೀರು ಸಿಗದೆ ಜಾನುವಾರುಗಳು ಅಸುನೀಗುತ್ತಿವೆ. ಕೆರೆ ಕಾಲುವೆ, ಜಾಲಶಯಗಳು ಬತ್ತಿ ಹೋಗಿವೆ. ಇಂತಹ ಪರಿಸ್ಥಿತಿಯಲ್ಲಿ ಸರಕಾರ ಮೋಸದಾಟವನ್ನು ಆಡಲು ಪ್ರಯತ್ನಿಸುತ್ತಿದೆ ಎಂದು ವ್ಯಂಗವಾಡಿದರು.

ಬಳ್ಳಾರಿ ಜಿಲ್ಲೆಯಲ್ಲಿ ತುಂಗಭದ್ರ ಜಲಾಶಯವಿದೆ. ಅಲ್ಲಿಂದಲೆ ಪೈಪ್​ಲೈನ್​ ಮುಖಾಂತರ ಶಾಖೋತ್ಪನ್ನ ಕೇಂದ್ರಕ್ಕೆ ನೀರು ಬೀಡಬಹುದು. ರಾಜಕೀಯ ಕುತಂತ್ರಿಗಳಿಂದ ನಮ್ಮ ಜಲಾಶಯದ ನೀರನ್ನು ಆಡಳಿತ ಸರಕಾರ ಬಳ್ಳಾರಿಗೆ ನೀರು ಹರಿಸುವಂತೆ ಆದೇಶಿಸಿದೆ. ನಮ್ಮ ಪ್ರಾಣ ಹೋದರೂ ನಾವು ನೀರು ಬೀಡುವುದಿಲ್ಲ ಎಂದು ಸಂಘಟನೆಯ ಅಧ್ಯಕ್ಷ ವೆಂಕೋಬ ದೋರೆ ಆಗ್ರಹಿಸಿದರು.

Intro:ಸ್ಕ್ರಿಪ್ಟಗೆ ಸಂಬಂಧಿಸಿದ ವಿಜ್ಯುವಲ್ಸ ಎಪಟಿಟಪಿಗೆ ಹಾಕಲಾಗಿದೆ. ಪರಿಶೀಲಿಸಿ.

ಸ್ಥಳ : ಯಾದಗಿರಿ
ಫಾರ್ಮೆಟ : ಎ ವಿ
ಸ್ಲಗ್ : ಬಸವ ಸಾಗರ ಜಲಾಶಯ.

ನಿರೂಪಕ : ಬಸವ ಸಾಗರ ಜಲಾಶಯದ ನೀರನ್ನು ಬಳ್ಳಾರಿಯ ಶಾಖೋತ್ಪನ್ ವಿದ್ಯುತ್ ಕೇಂದ್ರಕ್ಕೆ ನೀರು ಬೀಡುವಂತೆ ಸರಕಾರ ಆದೇಶಿಸಿರುವ ನೀತಿಯನ್ನು ವಿರೋಧಿಸಿ ಸಂಘಟನೆ ಕಾರ್ಯಕರ್ತರಿಂದ ಪ್ರತಿಭಟನೆ ನಡೆಸಲಾಯಿತ್ತು.

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪೂರ ಬಸವ ಸಾಗರ ಜಲಾಶಯದಿಂದ ಬಳ್ಳಾರಿ ಜಿಲ್ಲೆಯ ಕುಡತಿನಿ ವಿದ್ಯುತ್ ಶಾಖೋತ್ಪನ ಕೇಂದ್ರಕ್ಕೆ ನೀರು ಹರಿಸುವಂತೆ ಸರಕಾರ ಆದೇಶ ಹೊರಡಿಸಿದೆ ಎಂದು ಆಕ್ರೋಶಿಸಿದ ಕಾರ್ಯಕರ್ತರು ನಮ್ಮ ತಾಲೂಕಿನ ಜನರಿಗೆ ಕುಡಿಯಲು ನೀರು ಸಿಗದೆ ಪರದಾಡುವ ಪರಿಸ್ಥಿತಿ ಉದ್ಭವಾಗಿದೆ ಎಂದರು.

ಯಾದಗಿರಿ ಜಿಲ್ಲೆಯ ಸುರಪುರ ಪಟ್ಟಣದಲ್ಲಿ ಶೋಷಿತರ ಪಟ ಹೋರಾಟದ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಪ್ರತಿಭಟನೆ ಪ್ರಾರಂಭಿಸಿದ ಕಾರ್ಯಕರ್ತರು ಸರಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.




Body:ನಮ್ಮ ತಾಲೂಕಿನ ಕೇಂದ್ರಗಳಲ್ಲಿ ಕುಡಿಯಲು ನೀರು ಸಿಗ್ದೆ ನೀರಿನ ದಾಹ ಹೆಚ್ಚಾಗಿದೆ. ಜನ ಜಾನುವಾರಗಳಿಗೆ ಕುಡಿಯಲು ನೀರು ಸಿಗದೆ ಹಸುನೀಗುತ್ತೆವೆ. ಕೆರೆ ಕಾಲುವೆ, ಜಾಲಶಯಗಳು ಭತ್ತಿ ಹೋಗಿವೆ. ಇಂತಹ ಪರಿಸ್ಥಿತಿಯಲ್ಲಿ ಸರಕಾರ ಮೋಸದಾಟವನ್ನು ಆಡಲು ಪ್ರಯತ್ನಿಸುತ್ತಿದೆ ಎಂದು ವ್ಯಂಗವಾಡಿದರು.




Conclusion:ಬಳ್ಳಾರಿ ಜಿಲ್ಲೆಯಲ್ಲಿ ತುಂಗಭದ್ರ ಜಲಾಶಯವಿದೆ. ಅಲ್ಲಿಂದಲೆ ಪೈಪಲೈನ ಮೂಖಾಂತರ ಶಾಖೋತ್ಪಾನ ಕೇಂದ್ರಕ್ಕೆ ನೀರು ಬೀಡಬಹುದು. ರಾಜಕೀಯ ಕುತಂತ್ರಿಗಳಿಂದ ನಮ್ಮ ಜಲಾಶಯದ ನೀರನ್ನು ಆಡಳಿತ ಸರಕಾರ ಬಳ್ಳಾರಿ ನೀರು ಹರಿಸುವಂತೆ ಆದೇಶಿಸಿದೆ. ನಮ್ಮ ಪ್ರಾಣ ಹೋದ್ರೂ ನಾವೂ ಶಾಖೋತ್ಪಾನ ವಿದ್ಯುತ್ ಕೇಂದ್ರಕ್ಕೆ ನೀರು ಬೀಡುವುದಿಲ್ಲ ಎಂದು ಸಂಘಟನೆಯ ಅಧ್ಯಕ್ಷ ವೆಂಕೋಬ ದೋರೆ ಆಗ್ರಹಿಸಿದರು.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.