ETV Bharat / state

ಯಾದಗರಿಯಲ್ಲಿ ಟಿಪ್ಪರ್​​​ ಹರಿದು 50ಕ್ಕೂ ಹೆಚ್ಚು ಕುರಿಗಳು ಸಾವು - Sheep death from Tipper Crash in Tinthani Beidge yadgir

ಮರಳು ಸಾಗಿಸುತ್ತಿದ್ದ ಟಿಪ್ಪರ್ ಹರಿದು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕು ಬಂಡೋಳಿ ಗ್ರಾಮದ ತಿಂಥಣಿ ಬ್ರಿಡ್ಜ್​ ಬಳಿ ನಡೆದಿದೆ.

Sheep death from Tipper Crash in yadgir
ಟಿಪ್ಪರ್​ ಹರಿದು ಕುರಿಗಳು ಸಾವು
author img

By

Published : Dec 20, 2019, 11:12 AM IST

ಯಾದಗಿರಿ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಹರಿದು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕು ಬಂಡೋಳಿ ಗ್ರಾಮದ ತಿಂಥಣಿ ಬ್ರಿಡ್ಜ್​ ಬಳಿ ನಡೆದಿದೆ.

ಟಿಪ್ಪರ್​ ಹರಿದು ಕುರಿಗಳು ಸಾವು

ಹುಣಸಗಿ ತಾಲೂಕಿನ ಕಮಲಾಪುರದಿಂದ ದೇವದುರ್ಗ ಕಡೆ ಸುಮಾರು 150 ಕುರಿಗಳನ್ನು ಕುರಿಗಾಹಿಗಳು ಮೇಯಿಸಲು ತೆರಳುತ್ತಿರುವಾಗ ರಭಸದಿಂದ ಬಂದ ಟಿಪ್ಪರ್ ಕುರಿ ಹಿಂಡಿನ ಮೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ.

ಕಮಲಾಪುರ ಗ್ರಾಮದ ಭೀಮಣ್ಣ ಹೊಸಮನಿ, ದ್ಯಾಮಣ್ಣ ಹೊಸಮನಿ ಎಂಬವರಿಗೆ ಸೇರಿದ ಕುರಿಗಳಾಗಿದ್ದು, ತಾಳಿಕೋಟಿಯಿಂದ ರಾಯಚೂರು ಕಡೆ ವೇಗವಾಗಿ ಚಲಿಸುತ್ತಿದ್ದ ಟಿಪ್ಪರ್​ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆ ಬಳಿಕ ಚಾಲಕ ಟಿಪ್ಪರ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸುರಪುರ ತಹಶೀಲ್ದಾರ್​ ನಿಂಗಪ್ಪ ಬಿರದಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸುರಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಾದಗಿರಿ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಹರಿದು 50ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕು ಬಂಡೋಳಿ ಗ್ರಾಮದ ತಿಂಥಣಿ ಬ್ರಿಡ್ಜ್​ ಬಳಿ ನಡೆದಿದೆ.

ಟಿಪ್ಪರ್​ ಹರಿದು ಕುರಿಗಳು ಸಾವು

ಹುಣಸಗಿ ತಾಲೂಕಿನ ಕಮಲಾಪುರದಿಂದ ದೇವದುರ್ಗ ಕಡೆ ಸುಮಾರು 150 ಕುರಿಗಳನ್ನು ಕುರಿಗಾಹಿಗಳು ಮೇಯಿಸಲು ತೆರಳುತ್ತಿರುವಾಗ ರಭಸದಿಂದ ಬಂದ ಟಿಪ್ಪರ್ ಕುರಿ ಹಿಂಡಿನ ಮೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ.

ಕಮಲಾಪುರ ಗ್ರಾಮದ ಭೀಮಣ್ಣ ಹೊಸಮನಿ, ದ್ಯಾಮಣ್ಣ ಹೊಸಮನಿ ಎಂಬವರಿಗೆ ಸೇರಿದ ಕುರಿಗಳಾಗಿದ್ದು, ತಾಳಿಕೋಟಿಯಿಂದ ರಾಯಚೂರು ಕಡೆ ವೇಗವಾಗಿ ಚಲಿಸುತ್ತಿದ್ದ ಟಿಪ್ಪರ್​ ಚಾಲಕನ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆ ಬಳಿಕ ಚಾಲಕ ಟಿಪ್ಪರ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಸುರಪುರ ತಹಶೀಲ್ದಾರ್​ ನಿಂಗಪ್ಪ ಬಿರದಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸುರಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಯಾದಗಿರಿ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಹರಿದು ೫೦ ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವಂತಾ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಬಂಡೋಳಿ ಗ್ರಾಮದ ತಿಂಥಣಿ ಬ್ರಿಜ್ ಮೇಲೆ ನಡೆದಿದೆ. ಹುಣಸಗಿ ತಾಲೂಕಿನ ಕಮಲಾಪುರದಿಂದ ದೇವದುರ್ಗ ಕಡೆ ಸುಮಾರು ೧೫೦ ಕುರಿಗಳನ್ನು ಕುರಿಗಾಯಿಗಳು ಮೇಯಿಸಲು ತೆರಳುತ್ತಿರುವಾಗ ರಬಸದಿಂದ ಬಂದಂತಾ ಟಿಪ್ಪರ್ ಕುರಿ ಹಿಂಡಿನ ನೇಲೆ ಹರಿದು ಈ ದುರ್ಘಟನೆ ಸಂಭವಿಸಿದೆ..

Body:ಕಮಲಾಪುರ ಗ್ರಾಮದ ಭೀಮಣ್ಣ ಹೊಸಮನಿ, ದ್ಯಾಮಣ್ಣ ಹೊಸಮನಿ ಎಂಬುವವರಿಗೆ ಸೇರಿದ ಕುರಿಗಳಾಗಿದ್ದು, ತಾಳಿಕೋಟಿಯಿಂದ ರಾಯಚೂರು ಕಡೆ ವೇಗವಾಗಿ ಚಲಿಸುತ್ತಿದ್ದ ಟಿಪ್ಪರ ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ. ಘಟನೆ ನಂತರ ವಹನ ಚಾಲಕ ಸ್ಥಳದಲ್ಲೆ ಟಿಪ್ಪರ್ ಬಿಟ್ಟು ಪರಾರಿಯಾಗಿದ್ದಾನೆ...

Conclusion:ಸ್ಥಳಕ್ಕೆ ಭೇಟಿ ನೀಡಿದಂತಾ ಸುರಪುರ ತಹಶಿಲ್ದಾರ ನಿಂಗಪ್ಪ ಬಿರೆದಾರ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸುರಪುರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ...

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.