ETV Bharat / state

ಗುರುಮಠಕಲ್ ಪಟ್ಟಣದಲ್ಲಿ ಅಂಗಡಿಗಳ‌ ಮೇಲೆ ದಾಳಿ ನಡೆಸಿದ ತಹಶೀಲ್ದಾರ್

ಗುರುಮಠಕಲ್ ಪಟ್ಟಣದಲ್ಲಿ ತಹಶೀಲ್ದಾರ್​ ಸಂಗಮೇಶ ಜಿಡಗೆ, ನಿಯಮ ಬಾಹಿರವಾಗಿ ವ್ಯಾಪಾರ ನಡೆಸುತ್ತಿದ್ದ ಕೆಲ ಅಂಗಡಿಗಳ ಮೇಲೆ‌ ದಾಳಿ ನಡೆಸಿ,ತುರ್ತು ಸೇವೆ ಅಂಗಡಿಗಳನ್ನ ಬಿಟ್ಟು ಬೇರೆಲ್ಲಾ ಅಂಗಡಿಗಳನ್ನ ಮುಚ್ಚಿಸಿ,ಎಚ್ಚರಿಕೆ ನೀಡಿದ್ದಾರೆ.

author img

By

Published : Apr 22, 2020, 8:30 AM IST

Tahsildar, who attacked shops in Gurumathkal town
ಗುರುಮಠಕಲ್ ಪಟ್ಟಣದಲ್ಲಿ ಅಂಗಡಿಗಳ‌ ಮೇಲೆ ದಾಳಿ ನಡೆಸಿದ ತಹಶೀಲ್ದಾರ್

ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ತಹಶೀಲ್ದಾರ್​ ಸಂಗಮೇಶ ಜಿಡಗೆ ಅವರು ನಿಯಮ ಬಾಹಿರವಾಗಿ ವ್ಯಾಪಾರ ನಡೆಸುತ್ತಿದ್ದ ಕೆಲ ಅಂಗಡಿಗಳ‌ ಮೇಲೆ ದಾಳಿ ನಡೆಸಿದ್ದಾರೆ.

ಗುರುಮಠಕಲ್ ಪಟ್ಟಣದಲ್ಲಿ ಲಾಕ್​ಡೌನ್ ನಿಯಮ ಉಲ್ಲಂಘನೆ ಮಾಡಿ, ಜನರು ಸಂಚಾರ ಮಾಡುತ್ತಿದ್ದರು. ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪು-ಗುಂಪಾಗಿ ವ್ಯವಹಿಸುತ್ತಿದ್ದರು. ಅಲ್ಲದೆ, ಕೆಲ ಅಂಗಡಿಯವರು ನಿಯಮ ಉಲ್ಲಂಘಿಸಿ ವ್ಯಾಪಾರ-ವಹಿವಾಟು ನಡೆಸುತ್ತಿದ್ದವು.

ಈ ಮಾಹಿತಿ ತಿಳಿದ ತಹಶೀಲ್ದಾರ್​ ದಾಳಿ ನಡೆಸಿ, ತುರ್ತು ಸೇವೆ ಅಂಗಡಿಗಳನ್ನ ಬಿಟ್ಟು ಬೇರೆಲ್ಲಾ ಅಂಗಡಿಗಳನ್ನ ಮುಚ್ಚಿಸಿ,ಎಚ್ಚರಿಕೆ ನೀಡಿದ್ದಾರೆ.

ಯಾದಗಿರಿ: ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ತಹಶೀಲ್ದಾರ್​ ಸಂಗಮೇಶ ಜಿಡಗೆ ಅವರು ನಿಯಮ ಬಾಹಿರವಾಗಿ ವ್ಯಾಪಾರ ನಡೆಸುತ್ತಿದ್ದ ಕೆಲ ಅಂಗಡಿಗಳ‌ ಮೇಲೆ ದಾಳಿ ನಡೆಸಿದ್ದಾರೆ.

ಗುರುಮಠಕಲ್ ಪಟ್ಟಣದಲ್ಲಿ ಲಾಕ್​ಡೌನ್ ನಿಯಮ ಉಲ್ಲಂಘನೆ ಮಾಡಿ, ಜನರು ಸಂಚಾರ ಮಾಡುತ್ತಿದ್ದರು. ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪು-ಗುಂಪಾಗಿ ವ್ಯವಹಿಸುತ್ತಿದ್ದರು. ಅಲ್ಲದೆ, ಕೆಲ ಅಂಗಡಿಯವರು ನಿಯಮ ಉಲ್ಲಂಘಿಸಿ ವ್ಯಾಪಾರ-ವಹಿವಾಟು ನಡೆಸುತ್ತಿದ್ದವು.

ಈ ಮಾಹಿತಿ ತಿಳಿದ ತಹಶೀಲ್ದಾರ್​ ದಾಳಿ ನಡೆಸಿ, ತುರ್ತು ಸೇವೆ ಅಂಗಡಿಗಳನ್ನ ಬಿಟ್ಟು ಬೇರೆಲ್ಲಾ ಅಂಗಡಿಗಳನ್ನ ಮುಚ್ಚಿಸಿ,ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.