ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರಿಂದ ಪ್ರತಿಭಟನೆ

author img

By

Published : May 27, 2020, 1:43 PM IST

ದೇಶದಲ್ಲಿ ಜಾರಿಗೆ ತರಲಾಗುತ್ತಿರುವ ನೂತನ ಕಾರ್ಮಿಕ ಕಾನೂನುಗಳು ಕಾರ್ಮಿಕರ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿವೆ ಎಂದು ಆರೋಪಿಸಿ ಎಐಟಿಯುಸಿ ಹಾಗೂ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ನೆಡಸಲಾಯಿತು.

Workers protest demanding fulfillment of various demands
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

ಸುರಪುರ(ಯಾದಗಿರಿ): ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಎಐಟಿಯುಸಿ ಹಾಗೂ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

ಪ್ರತಿಭಟನಾನಿರತ ಕಾರ್ಮಿಕರು, ದೇಶದಲ್ಲಿ ಜಾರಿಗೆ ತರಲಾಗುತ್ತಿರುವ ನೂತನ ಕಾರ್ಮಿಕ ಕಾನೂನುಗಳು ದೇಶದ ಕಾರ್ಮಿಕರ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಹಾಗೂ ಎಐಟಿಯುಸಿ ವತಿಯಿಂದ ನಗರದ ಕಾರ್ಮಿಕ ಇಲಾಖೆ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಪ್ರಧಾನಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಕಾರ್ಮಿಕ ನಿರೀಕ್ಷಕರ ಮೂಲಕ ಸಲ್ಲಿಸಿದರು.

ಸುರಪುರ(ಯಾದಗಿರಿ): ಕಾರ್ಮಿಕರ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ಎಐಟಿಯುಸಿ ಹಾಗೂ ಕಾರ್ಮಿಕ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರ ಪ್ರತಿಭಟನೆ

ಪ್ರತಿಭಟನಾನಿರತ ಕಾರ್ಮಿಕರು, ದೇಶದಲ್ಲಿ ಜಾರಿಗೆ ತರಲಾಗುತ್ತಿರುವ ನೂತನ ಕಾರ್ಮಿಕ ಕಾನೂನುಗಳು ದೇಶದ ಕಾರ್ಮಿಕರ ಭವಿಷ್ಯದ ಮೇಲೆ ಕೆಟ್ಟ ಪರಿಣಾಮ ಬೀರಲಿವೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕಟ್ಟಡ ಕಟ್ಟುವ ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘ ಹಾಗೂ ಎಐಟಿಯುಸಿ ವತಿಯಿಂದ ನಗರದ ಕಾರ್ಮಿಕ ಇಲಾಖೆ ಕಚೇರಿ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ಪ್ರಧಾನಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ಕಾರ್ಮಿಕ ನಿರೀಕ್ಷಕರ ಮೂಲಕ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.