ETV Bharat / state

ಯಾದಗಿರಿ ಜಿಲ್ಲಾಸ್ಪತ್ರೆ ವೈದ್ಯರ ಸಾಹಸ, ಶಸ್ತ್ರಚಿಕಿತ್ಸೆ ಮೂಲಕ ಮಗುವಿಗೆ ಮರುಜನ್ಮ!

ತಾಯಿ ಎದೆ ಹಾಲು ಕುಡಿಯಲೂ ಕಷ್ಟಪಡುತ್ತಿದ್ದ ಮಗುವಿಗೆ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಯಾದಗಿರಿ ವೈದ್ಯರು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

author img

By

Published : Sep 14, 2019, 9:34 PM IST

ಶಸ್ತ್ರಚಿಕಿತ್ಸೆ ಮೂಲಕ ಮಗುವಿಗೆ ಮರು ಜನ್ಮ

ಯಾದಗಿರಿ: ಜಿಲ್ಲೆಯಲ್ಲಿ ಜನಿಸಿದ್ದ ವಿಚಿತ್ರವಾದ ಮಗುವಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮರು ಜನ್ಮ ನೀಡಿದ್ದಾರೆ.

ತಾಲೂಕಿನ ಅಳಗೇರಾ ಗ್ರಾಮದ ರೇಣುಕಮ್ಮ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಮಹಿಳೆಯನ್ನು ಸ್ಥಳೀಯ ಗ್ರಾಮಿಣ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಆದ್ರೆ, ಹೆರಿಗೆ ಆಗದ ಕಾರಣ ಯಾದಗಿರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆ ಸಮಯದಲ್ಲಿ ತಾಯಿ ಮತ್ತು ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು.

ಮಗುವಿನ ಕುತ್ತಿಗೆಗೆ ಕರುಳ ಬಳ್ಳಿ ಸಂಪೂರ್ಣವಾಗಿ ಸುತ್ತಿಕೊಂಡು, ಉಸಿರಾಡಲು ಕೂಡ ಸಾಧ್ಯವಾಗುತ್ತಿರಲಿಲ್ಲ. ಈ ಸಂದಿಗ್ಧ ಸಮಯದಲ್ಲಿ ಡಾ. ಶಶಿಕಾಂತ ವಾಲಿ ಹಾಗೂ ಡಾ. ನಾರಾಯಣಪ್ಪ ಹಾಗೂ ಡಾ. ರಾಯಚೂರ್ಕರ್ ಸಹದ್ಯೋಗಿಗಳ ಮಾರ್ಗದರ್ಶನದಲ್ಲಿ ಚಿಕೆತ್ಸೆ ನೀಡಿ ಹೆರಿಗೆ ಮಾಡಿಸಿದ್ದರು.

ಬಾಯಿ, ಕಣ್ಣು ಎಲ್ಲಿದೆ ಎಂದು ಕಾಣದ ಸ್ಥಿತಿಯಲ್ಲಿದ್ದ ಮಗುವಿಗೆ ಮೂರು ದಿನಗಳ ಕಾಲ ಸತತವಾಗಿ ಚಿಕಿತ್ಸೆ ನೀಡುವ ಮೂಲಕ ಶ್ವಾಸಕೋಶದಲ್ಲಿ ಊದಿಕೊಂಡಿದ್ದ ಬಾವು ಕಡಿಮೆ ಮಾಡಿದ್ದಾರೆ. ತಾಯಿಯ ಎದೆ ಹಾಲು ಕುಡಿಯಲೂ ಕೂಡ ಮಗುವಿಗೆ ಸಾಧ್ಯವಾಗುತ್ತಿರಲಿಲ್ಲ. ವೈದ್ಯರ ಪರಿಶ್ರಮದಿಂದ ಇದೀಗ ತಾಯಿ ಮತ್ತು ಮಗು ಆರೋಗ್ಯವಾಗಿದೆ. ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಮಗುವನ್ನು ರಕ್ಷಣೆ ಮಾಡುವ ಮೂಲಕ ವೈದ್ಯರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಯಾದಗಿರಿ: ಜಿಲ್ಲೆಯಲ್ಲಿ ಜನಿಸಿದ್ದ ವಿಚಿತ್ರವಾದ ಮಗುವಿಗೆ ವೈದ್ಯರು ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮರು ಜನ್ಮ ನೀಡಿದ್ದಾರೆ.

ತಾಲೂಕಿನ ಅಳಗೇರಾ ಗ್ರಾಮದ ರೇಣುಕಮ್ಮ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಮಹಿಳೆಯನ್ನು ಸ್ಥಳೀಯ ಗ್ರಾಮಿಣ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ. ಆದ್ರೆ, ಹೆರಿಗೆ ಆಗದ ಕಾರಣ ಯಾದಗಿರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿತ್ತು. ಆ ಸಮಯದಲ್ಲಿ ತಾಯಿ ಮತ್ತು ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು.

ಮಗುವಿನ ಕುತ್ತಿಗೆಗೆ ಕರುಳ ಬಳ್ಳಿ ಸಂಪೂರ್ಣವಾಗಿ ಸುತ್ತಿಕೊಂಡು, ಉಸಿರಾಡಲು ಕೂಡ ಸಾಧ್ಯವಾಗುತ್ತಿರಲಿಲ್ಲ. ಈ ಸಂದಿಗ್ಧ ಸಮಯದಲ್ಲಿ ಡಾ. ಶಶಿಕಾಂತ ವಾಲಿ ಹಾಗೂ ಡಾ. ನಾರಾಯಣಪ್ಪ ಹಾಗೂ ಡಾ. ರಾಯಚೂರ್ಕರ್ ಸಹದ್ಯೋಗಿಗಳ ಮಾರ್ಗದರ್ಶನದಲ್ಲಿ ಚಿಕೆತ್ಸೆ ನೀಡಿ ಹೆರಿಗೆ ಮಾಡಿಸಿದ್ದರು.

ಬಾಯಿ, ಕಣ್ಣು ಎಲ್ಲಿದೆ ಎಂದು ಕಾಣದ ಸ್ಥಿತಿಯಲ್ಲಿದ್ದ ಮಗುವಿಗೆ ಮೂರು ದಿನಗಳ ಕಾಲ ಸತತವಾಗಿ ಚಿಕಿತ್ಸೆ ನೀಡುವ ಮೂಲಕ ಶ್ವಾಸಕೋಶದಲ್ಲಿ ಊದಿಕೊಂಡಿದ್ದ ಬಾವು ಕಡಿಮೆ ಮಾಡಿದ್ದಾರೆ. ತಾಯಿಯ ಎದೆ ಹಾಲು ಕುಡಿಯಲೂ ಕೂಡ ಮಗುವಿಗೆ ಸಾಧ್ಯವಾಗುತ್ತಿರಲಿಲ್ಲ. ವೈದ್ಯರ ಪರಿಶ್ರಮದಿಂದ ಇದೀಗ ತಾಯಿ ಮತ್ತು ಮಗು ಆರೋಗ್ಯವಾಗಿದೆ. ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಮಗುವನ್ನು ರಕ್ಷಣೆ ಮಾಡುವ ಮೂಲಕ ವೈದ್ಯರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

Intro:Body:

ಯಾದಗಿರಿ : ಜಿಲ್ಲೆಯಲ್ಲಿ ವಿಚಿತ್ರವಾದ ಮಗುವಿನ ಜನನವಾಗಿದೆ. ಈ ಮಗುವನ್ನು ನೋಡಿದರೆ ಎಂತವರು ಭಯ ಪಡುವುದು ಗ್ಯಾರಂಟಿ​​. ಆದರೆ ಈ ಮಗುವನ್ನು ವೈದ್ಯರು ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಮಗುವಿಗೆ ಮರು ಜನ್ಮ ನೀಡಿದ್ದಾರೆ. 



ತಾಲುಕಿನ ಅಳಗೇರಾ ಗ್ರಾಮದ ರೇಣುಕಮ್ಮ ಎಂಬ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಮಹಿಳಯನ್ನು ಸ್ಥಳೀ ಯ ಗ್ರಾಮಿಣ ಸರ್ಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಹೆರಿಗೆ ಆಗದ ಕಾರಣ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಆ ಸಮಯದಲ್ಲಿ ತಾಯಿ ಮತ್ತು ಮಗುವಿನ ಸ್ಥಿತಿ ಚಿಂತಾಜನಕವಾಗಿತ್ತು.  ಮಗುವಿನ ಕುತ್ತಿಗೆಗೆ ಕರುಳಿಬಳ್ಳಿ ಸಂಪೂರ್ಣವಾಗಿ ಸುತ್ತಿಕೊಂಡಿತ್ತು, ಆ ಮಗುವಿಗೆ ಉಸಿರಾಡಲು ಕೂಡ ಸಾಧ್ಯವಾಗುತ್ತಿರಲಿಲ್ಲ. ಅತಂಹ ಸಮಯದಲ್ಲಿ ಡಾ. ಶಶಿಕಾಂತ ವಾಲಿ ಹಾಗೂ ಡಾ. ನಾರಾಯಣಪ್ಪ ಹಾಗೂ ಡಾ. ರಾಯಚೂರ್ಕರ್  ಸಹದ್ಯೋಗಿಗಳ ಮಾರ್ಗದರ್ಶನದಲ್ಲಿ ಚಿಕೆತ್ಸೆ ನಿಡಿ ಹೆರಿಗೆ ಮಾಡಿಸಿದ್ದರು. 



ಬಾಯಿ, ಕಣ್ಣು ಎಲ್ಲಿದೆ ಅನ್ನೋದೆ ಸಹ ಕಾಣದ ಸ್ಥಿತಿಯಲ್ಲಿದ್ದ ಮಗುವಿಗೆ ಮೂರು ದಿನಗಳ ಕಾಲ ಸತತವಾಗಿ ಸೂಕ್ತ ಚಿಕಿತ್ಸೆ ನೀಡುವ ಮೂಲಕ ಶ್ವಾಸಕೋಶದಲ್ಲಿ ಉದಿಕೊಂಡಿದ್ದ ಬಾವನ್ನು ಕಡಿಮೆ ಮಾಡಿದ್ದಾರೆ. ತಾಯಿಯ ಎದೆ ಹಾಲು ಕುಡಿಯಲು ಸಹ ಮಗುವಿಗೆ ಸಾಧ್ಯವಾಗುತ್ತಿರಲಿಲ್ಲ. ವೈದ್ಯರ ಪರಿಶ್ರಮದಿಂದ ಇದೀಗ ತಾಯಿ ಮತ್ತು ಮಗು ಆರೋಗ್ಯವಾಗಿದೆ. ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಮಗುವನ್ನು ರಕ್ಷಣೆ ಮಾಡುವ ಮೂಲಕ ವೈದ್ಯರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.