ETV Bharat / state

ಯಾದಗಿರಿಯಲ್ಲಿ ಗ್ರಾಮಗಳು ಜಲಾವೃತ: ಸುರಕ್ಷಿತ ಸ್ಥಳಗಳಿಗೆ ಜನರ ಸ್ಥಳಾಂತರ

author img

By

Published : Aug 8, 2019, 9:07 AM IST

Updated : Aug 8, 2019, 1:11 PM IST

ಯಾದಗಿರಿ ಜಿಲ್ಲೆಯ ಬಸವ ಸಾಗರ ಜಲಾಶಯದಿಂದ ಹೆಚ್ಚುವರಿ ನೀರನ್ನು ಹೊರಕ್ಕೆ ಬಿಟ್ಟ ಹಿನ್ನೆಲೆ ಗ್ರಾಮಗಳು ಜಲಾವೃತವಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ವಿವಿಧೆಡೆ ಪರಿಹಾರ ಕೇಂದ್ರಗಳನ್ನು ತೆರೆಯಲಾಗಿದೆ.

ಯಾದಗಿರಿ: ಗ್ರಾಮಗಳಿಗೆ ನುಗ್ಗಿದ ಜಲಾಶಯದ ನೀರು, ಸುರಕ್ಷಿತ ಸ್ಥಳಗಳಿಗೆ ಜನರ ಸ್ಥಳಾಂತರ

ಯಾದಗಿರಿ: ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಟ್ಟ ಹಿನ್ನೆಲೆ ಜಿಲ್ಲೆಯ ಹಲವು ಗ್ರಾಮಗಳು ಜಲಾವೃತವಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಜಿಲ್ಲೆಯ ಹುಣಸಗಿ ತಾಲೂಕು ನಾರಾಯಣಪುರ ಗ್ರಾಮದ ಬಸವ ಸಾಗರ ಜಲಾಶಯದ ಒಳಹರಿವು ಹೆಚ್ಚಾದ ಹಿನ್ನೆಲೆ ಕೃಷ್ಣ ಭಾಗ್ಯ ಜಲ ನಿಗಮ‌ ಅಧಿಕಾರಿಗಳು 4,51,791 ಕ್ಯೂಸೆಕ್ ನೀರು ಹೊರ ಬಿಟ್ಟಿದ್ದಾರೆ. ಈ ಹಿನ್ನೆಲೆ ನದಿ ಪಾತ್ರದ ಜಮೀನುಗಳು ಹಾಗೂ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ.

ಯಾದಗಿರಿಯಲ್ಲಿ ಗ್ರಾಮಗಳು ಜಲಾವೃತ: ಸುರಕ್ಷಿತ ಸ್ಥಳಗಳಿಗೆ ಜನರ ಸ್ಥಳಾಂತರ

ಹೀಗಾಗಿ ಜಿಲ್ಲಾಡಳಿತದ ವತಿಯಿಂದ ಸುರಪುರ ವಿಧಾನಸಭಾ ಕ್ಷೇತ್ರದ ಶೆಳ್ಳಗಿ ಹಾಗೂ ಶಹಾಪುರ ತಾಲೂಕಿನ ಕೊಳ್ಳೂರ, ಗೌಡಗೇರಾ, ಹೆಮ್ಮಡಗಿ, ಸೂಗರು ಗ್ರಾಮಸ್ಥರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ಪರಿಹಾರ ಕೇಂದ್ರಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಏರ್ಪಡಿಸಲಾಗಿದೆ.

ಯಾದಗಿರಿ: ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಟ್ಟ ಹಿನ್ನೆಲೆ ಜಿಲ್ಲೆಯ ಹಲವು ಗ್ರಾಮಗಳು ಜಲಾವೃತವಾಗಿದ್ದು, ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.

ಜಿಲ್ಲೆಯ ಹುಣಸಗಿ ತಾಲೂಕು ನಾರಾಯಣಪುರ ಗ್ರಾಮದ ಬಸವ ಸಾಗರ ಜಲಾಶಯದ ಒಳಹರಿವು ಹೆಚ್ಚಾದ ಹಿನ್ನೆಲೆ ಕೃಷ್ಣ ಭಾಗ್ಯ ಜಲ ನಿಗಮ‌ ಅಧಿಕಾರಿಗಳು 4,51,791 ಕ್ಯೂಸೆಕ್ ನೀರು ಹೊರ ಬಿಟ್ಟಿದ್ದಾರೆ. ಈ ಹಿನ್ನೆಲೆ ನದಿ ಪಾತ್ರದ ಜಮೀನುಗಳು ಹಾಗೂ ಗ್ರಾಮಗಳು ಸಂಪೂರ್ಣವಾಗಿ ಜಲಾವೃತವಾಗಿವೆ.

ಯಾದಗಿರಿಯಲ್ಲಿ ಗ್ರಾಮಗಳು ಜಲಾವೃತ: ಸುರಕ್ಷಿತ ಸ್ಥಳಗಳಿಗೆ ಜನರ ಸ್ಥಳಾಂತರ

ಹೀಗಾಗಿ ಜಿಲ್ಲಾಡಳಿತದ ವತಿಯಿಂದ ಸುರಪುರ ವಿಧಾನಸಭಾ ಕ್ಷೇತ್ರದ ಶೆಳ್ಳಗಿ ಹಾಗೂ ಶಹಾಪುರ ತಾಲೂಕಿನ ಕೊಳ್ಳೂರ, ಗೌಡಗೇರಾ, ಹೆಮ್ಮಡಗಿ, ಸೂಗರು ಗ್ರಾಮಸ್ಥರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ.

ಪರಿಹಾರ ಕೇಂದ್ರಗಳಲ್ಲಿ ಪ್ರವಾಹ ಸಂತ್ರಸ್ತರಿಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಏರ್ಪಡಿಸಲಾಗಿದೆ.

Intro:ಯಾದಗಿರಿ : ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪೂರ ಗ್ರಾಮದ ಬಸವ ಸಾಗರ ಜಲಾಶಯದಿಂದ ಕೃಷ್ಣ ನದಿಗೆ ಭಾರಿ ಪ್ರಮಾಣದ ನೀರು ಹರಿ ಬೀಡುತ್ತಿರುವ ಹಿನ್ನಲೆ ನದಿ ಪಾತ್ರದ ಜನರಲ್ಲಿ ಆತಂಕ‌ ಮನೆ ಮಾಡಿದೆ.







Body:ಬಸವ ಸಾಗರದ ಜಲಾಶಯದ ಒಳಹರಿವೂ ಹೆಚ್ಚಾದ ಹಿನ್ನಲೆ ಮುಸ್ಸಂಜೆ ಸಮಯದಲ್ಲಿ ಕೃಷ್ಣ ಭಾಗ್ಯ ಜಲ ನಿಗಮ‌ ಅಧಿಕಾರಿಗಳು ಕೃಷ್ಣ ನದಿಗೆ 4,51,791 ಕ್ಯೂಸೆಕ್ ನೀರು ಹರಿಬಿಟ್ಟ ಹಿನ್ನಲೆ ನದಿ ಪಾತ್ರದ ಜಮೀನುಗಳು ಹಾಗೂ ಗ್ರಾಮಗಳು ಸಂಪೂರ್ಣವಾಗಿ ಜಲಾವೃತ್ತವಾಗಿವೆ.


Conclusion:ಹೀಗಾಗಿ ಜಿಲ್ಲಾಡಳಿತ ವತಿಯಿಂದ ಸುರಪೂರ ವಿಧಾನಸಭಾ ಕ್ಷೇತ್ರದ ಶೆಳ್ಳಗಿ ಹಾಗೂ ಶಹಾಪೂರ ತಾಲೂಕಿನ ಕೊಳ್ಳೂರ , ಗೌಡಗೇರಾ, ಹೆಮ್ಮಡಗಿ,ಸೂಗರು, ಗ್ರಾಮಸ್ಥರನ್ನು ಗಂಜಿ ಕೇಂದ್ರಗಳಲ್ಲಿ ಸ್ಥಳಾಂತರಿಸಿದ್ದಾರೆ. ಗಂಜೆ ಕೆಂದ್ರಗಳಲ್ಲಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡಲಾಗಿದೆ.
Last Updated : Aug 8, 2019, 1:11 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.