ETV Bharat / state

ಯಾದಗಿರಿ: ಬಾವಿಯಲ್ಲಿ ಮೀನು ಹಿಡಿಯಲು ಹೋಗಿ ಬಾಲಕರಿಬ್ಬರ ಸಾವು - Death of two boys at Wanigeri layout in Yadagiri city

ಯಾದಗಿರಿ ನಗರದ ವಣಿಕೇರಿ ಲೇಔಟ್​ನಲ್ಲಿ ಬಾವಿಯಲ್ಲಿ ಮೀನು ಹಿಡಿಯಲು ಹೋದ ಬಾಲಕರಿಬ್ಬರು ಮೃತಪಟ್ಟಿದ್ದಾರೆ. ಯಾದಗಿರಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

The death of two boys who went to catch fish in a well
ಬಾಲಕರಿಬ್ಬರ ಸಾವು
author img

By

Published : Mar 22, 2022, 9:37 PM IST

Updated : Mar 22, 2022, 10:27 PM IST

ಯಾದಗಿರಿ: ಬಾವಿಯಲ್ಲಿ ಮೀನು ಹಿಡಿಯಲು ಹೋದ ಬಾಲಕರಿಬ್ಬರು ನೀರು ಪಾಲಾಗಿದ್ದಾರೆ. ಈ ಘಟನೆ ನಗರದ ವಣಿಕೇರಿ ಲೇಔಟ್​ನಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದೆ. ಶಾಲೆಗೆ ಬಂಕ್ ಹಾಕಿ ನಾಲ್ವರು ಸ್ನೇಹಿತರು ಬಾವಿಯಲ್ಲಿ ಮೀನು ಹಿಡಿಯುತ್ತಿದ್ದರು.

ಬಾವಿಯಲ್ಲಿ ಮೀನು ಹಿಡಿಯಲು ಹೋಗಿ ಬಾಲಕರಿಬ್ಬರ ಸಾವು

ನಕುಲ್(12), ನಿಹಾಲ್ ಸಿಂಗ್​(12) ಮೃತ ಬಾಲಕರು. ಬಾವಿಯಲ್ಲಿ ಮೀನು ಹಿಡಿಯುತ್ತಿರುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಶವ ಹೊರ ತೆಗೆದಿದ್ದಾರೆ. ಮೃತ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಯಾದಗಿರಿ: ಈಜು ಬಾರದೆ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ಯಾದಗಿರಿ: ಬಾವಿಯಲ್ಲಿ ಮೀನು ಹಿಡಿಯಲು ಹೋದ ಬಾಲಕರಿಬ್ಬರು ನೀರು ಪಾಲಾಗಿದ್ದಾರೆ. ಈ ಘಟನೆ ನಗರದ ವಣಿಕೇರಿ ಲೇಔಟ್​ನಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದೆ. ಶಾಲೆಗೆ ಬಂಕ್ ಹಾಕಿ ನಾಲ್ವರು ಸ್ನೇಹಿತರು ಬಾವಿಯಲ್ಲಿ ಮೀನು ಹಿಡಿಯುತ್ತಿದ್ದರು.

ಬಾವಿಯಲ್ಲಿ ಮೀನು ಹಿಡಿಯಲು ಹೋಗಿ ಬಾಲಕರಿಬ್ಬರ ಸಾವು

ನಕುಲ್(12), ನಿಹಾಲ್ ಸಿಂಗ್​(12) ಮೃತ ಬಾಲಕರು. ಬಾವಿಯಲ್ಲಿ ಮೀನು ಹಿಡಿಯುತ್ತಿರುವಾಗ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಶವ ಹೊರ ತೆಗೆದಿದ್ದಾರೆ. ಮೃತ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ. ಯಾದಗಿರಿ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಯಾದಗಿರಿ: ಈಜು ಬಾರದೆ ಕೆರೆಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

Last Updated : Mar 22, 2022, 10:27 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.