ETV Bharat / state

ಕೊರೊನಾ ಗೆದ್ದ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ - Yadgiri MLA heald from Covid

ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

Yadgiri MLA Venkatarady Mudnala heald from Covid
ಕೊರೊನಾ ಗೆದ್ದ ಯಾದಗಿರಿ ಶಾಸಕ ವೆಂಕಟರೆಡ್ಡಿ ಮುದ್ನಾಳ
author img

By

Published : Sep 11, 2020, 6:16 PM IST

ಯಾದಗಿರಿ: ಕೊರೊನಾ ಸೋಂಕಿಗೆ ತುತ್ತಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಸಕ ವೆಂಕಟರೆಡ್ಡಿ ಮುದ್ನಾಳ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.‌‌

ಕೊರೊನಾ ಗೆದ್ದ ಶಾಸಕರನ್ನು ಜಿಲ್ಲೆಯ ಬಿಜೆಪಿ ಮುಖಂಡರುಗಳಾದ ಮಹಾದೇವಪ್ಪ ಯಲಸತ್ತಿ, ಶರಣಗೌಡ ಬಾಡಿಯಾಳ, ನಗರಸಭಾ ಸದಸ್ಯ ವಿಲಾಸ್ ಪಾಟೀಲ ಶಾಸಕರ ಭವನದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಆದಷ್ಟು ಬೇಗ ಕ್ಷೇತ್ರಕ್ಕೆ ಆಗಮಿಸಿ ಜನರ ಸೇವೆಯಲ್ಲಿ ತೊಡಗುವುದಾಗಿ ಈ ವೇಳೆ ಶಾಸಕರು ತಿಳಿಸಿದರು.

ಯಾದಗಿರಿ: ಕೊರೊನಾ ಸೋಂಕಿಗೆ ತುತ್ತಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಸಕ ವೆಂಕಟರೆಡ್ಡಿ ಮುದ್ನಾಳ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.‌‌

ಕೊರೊನಾ ಗೆದ್ದ ಶಾಸಕರನ್ನು ಜಿಲ್ಲೆಯ ಬಿಜೆಪಿ ಮುಖಂಡರುಗಳಾದ ಮಹಾದೇವಪ್ಪ ಯಲಸತ್ತಿ, ಶರಣಗೌಡ ಬಾಡಿಯಾಳ, ನಗರಸಭಾ ಸದಸ್ಯ ವಿಲಾಸ್ ಪಾಟೀಲ ಶಾಸಕರ ಭವನದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

ಆದಷ್ಟು ಬೇಗ ಕ್ಷೇತ್ರಕ್ಕೆ ಆಗಮಿಸಿ ಜನರ ಸೇವೆಯಲ್ಲಿ ತೊಡಗುವುದಾಗಿ ಈ ವೇಳೆ ಶಾಸಕರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.