ಕುಟುಂಬಸ್ಥರೊಂದಿಗೆ ವೆಂಕಟೇಶ್ವರನ ದರ್ಶನ ಪಡೆದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ
By
Published : Mar 6, 2022, 10:21 AM IST
|
Updated : Feb 3, 2023, 8:18 PM IST
ತಿರುಪತಿ (ಆಂಧ್ರಪ್ರದೇಶ): ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಅವರು ಕುಟುಂಬಸಮೇತರಾಗಿ ತಿರುಮಲ ಬೆಟ್ಟದಲ್ಲಿರುವ ವೆಂಕಟೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ನಂತರ ತಿರುಪತಿಯಿಂದ 5 ಕಿ.ಮೀ ದೂರದಲ್ಲಿರುವ ಪದ್ಮಾವತಿ ದೇವಾಲಯಕ್ಕೆ ಭೇಟಿ ನೀಡಿದರು. ವೆಂಕಟೇಶ್ವರನ ದರ್ಶನ ಪಡೆಯುವ ಮುನ್ನ ಪ್ರಸಿದ್ಧ ಲಕ್ಷ್ಮೀ ವರಾಹ ಸ್ವಾಮಿ ದೇವಸ್ಥಾನದ ದರ್ಶನ ಪಡೆದರು.