ಪಾವಗಡ ಬಸ್ ದುರಂತದ ಬಗ್ಗೆ ಕಲಾಪದಲ್ಲಿ ಧ್ವನಿ ಎತ್ತಿದ ಖಾದರ್ : ಸ್ಪಷ್ಟನೆ ನೀಡಿದ ಶ್ರೀರಾಮುಲು - ಪಾವಗಡ ಬಸ್ ದುರಂತದ ಬಗ್ಗೆ ಕಲಾಪದಲ್ಲಿ ಧ್ವನಿ ಎತ್ತಿದ ಖಾದರ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-14788892-thumbnail-3x2-bngjpg.jpg)
ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ನ ವಿರೋಧ ಪಕ್ಷದ ಉಪನಾಯಕ ಯು.ಟಿ.ಖಾದರ್ ಅವರು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಬಳಿ ಸಂಭವಿಸಿದ ಬಸ್ ದುರಂತದ ಕುರಿತಂತೆ ಧ್ವನಿ ಎತ್ತಿದರು. ಇದಕ್ಕೆ ಸಾರಿಗೆ ಸಚಿವ ಬಿ ಶ್ರೀರಾಮುಲು ಸ್ಪಷ್ಟನೆ ನೀಡಿದರು.
Last Updated : Feb 3, 2023, 8:20 PM IST