thumbnail

By

Published : Jan 7, 2023, 7:21 AM IST

Updated : Feb 3, 2023, 8:38 PM IST

ETV Bharat / Videos

ಬಾದಾಮಿ ಬನಶಂಕರಿ ದೇವಿ ಅದ್ಧೂರಿ ಜಾತ್ರಾ ಮಹೋತ್ಸವ : ದೇವಿಯ ದರ್ಶನ ಪಡೆದ ಸಿದ್ದರಾಮಯ್ಯ

ಬಾಗಲಕೋಟೆ: ಧಾರ್ಮಿಕ ಕೇಂದ್ರ ಹಾಗೂ ಶಕ್ತಿ ಪೀಠಗಳಲ್ಲಿ ಒಂದಾದ ಬಾದಾಮಿ ಬನಶಂಕರಿ ದೇವಾಲಯದ ಜಾತ್ರಾ ಮಹೋತ್ಸವವು ಬನದ ಹುಣ್ಣುಮೆ ದಿನದಂದು ಅದ್ಧೂರಿಯಾಗಿ ಜರುಗಿತು. ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಎಳೆಯಲಾಯಿತು. ಉತ್ತರ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದಿರುವ ಈ ಜಾತ್ರೆಯನ್ನು ಕೋವಿಡ್​ ಹಿನ್ನೆಲೆ ಕಳೆದ ಮೂರು ವರ್ಷಗಳಿಂದ ನಡೆಸಿರಲಿಲ್ಲ. ಆದ್ರೆ, ಈ ಬಾರಿ ವಿಜೃಂಭಣೆಯಿಂದ ಜಾತ್ರೆ ಜರುಗಿದ್ದು, ಮಾಜಿ‌ ಮುಖ್ಯಮಂತ್ರಿ ಸಿದ್ದರಾಮಯ್ಯ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಪಡೆದುಕೊಂಡರು. ನಂತರ ರಥೋತ್ಸವದಲ್ಲಿ ಭಾಗಿಯಾದರು.
Last Updated : Feb 3, 2023, 8:38 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.