ತುಮಕೂರು: ಮಳೆ ನೀರಿನಲ್ಲಿ ಕೊಚ್ಚಿ ಹೋದ ಬೈಕ್, ಸವಾರನ ರಕ್ಷಣೆ - ಈಟಿವಿ ಭಾರತ ಕನ್ನಡ
🎬 Watch Now: Feature Video

ತುಮಕೂರು: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಜೋರು ಮಳೆ ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಜಡಿ ಮಳೆಗೆ ಹಳ್ಳಗಳು ತುಂಬಿವೆ. ಪಾವಗಡ ತಾಲೂಕಿನ ಚಿತ್ತಗಾನಹಳ್ಳಿ ಮತ್ತು ಕಿಲಾರ್ಲ ಹಳ್ಳಿಯ ನಡುವಿನ ಹಳ್ಳದ ರಸ್ತೆಯಲ್ಲಿ ಸಿಲುಕಿದ್ದ ಬೈಕ್ ಸವಾರನನ್ನು ಸ್ಥಳೀಯರು ರಕ್ಷಿಸಿದ್ದಾರೆ. ನೀರಿನ ರಭಸಕ್ಕೆ ಬೈಕ್ ಕೊಚ್ಚಿ ಹೋಗಿದೆ. ಈ ದೃಶ್ಯವನ್ನು ಸ್ಥಳೀಯರು ಸೆರೆ ಹಿಡಿದಿದ್ದಾರೆ.
Last Updated : Feb 3, 2023, 8:29 PM IST