thumbnail

By

Published : Jun 16, 2022, 7:13 PM IST

Updated : Feb 3, 2023, 8:23 PM IST

ETV Bharat / Videos

ಸವದತ್ತಿ ರೇಣುಕಾದೇವಿ ದೇವಸ್ಥಾನದ ಆವರಣಕ್ಕೆ ನುಗ್ಗಿದ ಮಳೆ ನೀರು- ವಿಡಿಯೋ

ಬೆಳಗಾವಿ: ಜಿಲ್ಲೆಯಲ್ಲಿಂದು ಧಾರಾಕಾರ ಮಳೆಯಾಗಿದೆ. ಸವದತ್ತಿಯ ರೇಣುಕಾದೇವಿ ದೇವಸ್ಥಾನದ ಆವರಣಕ್ಕೆ ಮಳೆ ನೀರು ನುಗ್ಗಿತು. ದಿಢೀರ್ ಸುರಿದ ಮಳೆಯಿಂದಾಗಿ ಭಕ್ತರು ದೇವಸ್ಥಾನದೊಳಗೆಯೇ ರಕ್ಷಣೆ ‌ಪಡೆದರು. ಆವರಣದಲ್ಲಿದ್ದ ನೀರು ಹೊರಹಾಕಲು ಆಡಳಿತ ಮಂಡಳಿ ಹರಸಾಹಸ ಪಡಬೇಕಾಯಿತು.
Last Updated : Feb 3, 2023, 8:23 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.