ವ್ಯಕ್ತಿ ಕೊಂದಿದ್ದ ಚಿರತೆ ಕೊನೆಗೂ ಸೆರೆ: ತಿಂಗಳುಗಳಿಂದ ಚಳ್ಳೆಹಣ್ಣು ತಿನ್ನಿಸಿದ್ದ ಚಾಲಾಕಿ - leopard caught
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-16739761-thumbnail-3x2-bin.jpg)
ಚಾಮರಾಜನಗರ: ವ್ಯಕ್ತಿ ಹಾಗೂ ಜಾನುವಾರುಗಳನ್ನು ಬಲಿ ಪಡೆದಿದ್ದ ಚಿರತೆ, ಕೊನೆಗೂ ಬೋನಿಗೆ ಬಿದ್ದಿರುವ ಘಟನೆ ಹನೂರು ತಾಲೂಕಿನ ಎಲ್ಲೇಮಾಳದ ಮಲ್ಲಯ್ಯನಪುರ ಬೀಟ್ನಲ್ಲಿ ನಡೆದಿದೆ. ಕಳೆದ ಒಂದು ತಿಂಗಳಿನಿಂದ ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ಕೈಗೊಂಡಿದ್ದರು. ಆನೆ - ಅರವಳಿಕೆ ತಜ್ಞರನ್ನು ಬಳಸಿಕೊಂಡಿದ್ದರೂ ಚಿರತೆ ಚಾಲಕಿತನ ಪ್ರದರ್ಶನ ಮಾಡುತ್ತಿತ್ತು. ಇಂದು ಕೊನೆಗೂ ಬೋನಿಗೆ ಬಿದ್ದಿದ್ದರಿಂದ ರೈತರ ಆತಂಕ ದೂರವಾಗಿದೆ.
Last Updated : Feb 3, 2023, 8:30 PM IST