thumbnail

By

Published : Feb 13, 2021, 5:09 PM IST

ETV Bharat / Videos

ಅಧೀರ್ ರಂಜನ್ ಚೌಧರಿ ಮತ್ತು ಸತ್ಯ ಪಾಲ್ ಸಿಂಗ್ ನಡುವೆ ವಾದ-ವಾಗ್ವಾದ : ವಿಡಿಯೋ

ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ತಿದ್ದುಪಡಿ ಮಸೂದೆ ಕುರಿತ ಚರ್ಚೆ ನಡೆಯಿತು. ಈ ವೇಳೆ ಪ್ರತಿ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಮಸೂದೆ ಜಾರಿಗೆ ತರುವಾಗ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಸತ್ಯ ಪಾಲ್ ಸಿಂಗ್, ಜಮ್ಮು ಮತ್ತು ಕಾಶ್ಮೀರದ ಸರ್ವತೋಮುಖ ಅಭಿವೃದ್ಧಿಗೆ ತಿದ್ದುಪಡಿ ಅತ್ಯಂತ ಮಹತ್ವದ್ದಾಗಿದೆ. ಅಲ್ಲದೇ ದೇಶದ ಉಳಿದ ಭಾಗಗಳೊಂದಿಗೆ ಅದರ ಸಂಪೂರ್ಣ ಏಕೀಕರಣವಾಗಿದೆ ಎಂದು ಸರ್ಕಾರವನ್ನು ಸಮರ್ಥಿಸಿಕೊಂಡರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.