ಜಮೀನು ವಿಚಾರವಾಗಿ ಮಾರಾಮಾರಿ.. ವೃದ್ಧನ ಥಳಿಸಿ ಬರ್ಬರ ಹತ್ಯೆ! - Mooltummeda of Kamareddy
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9230456-thumbnail-3x2-murder.jpg)
ಜಮೀನು ವಿಚಾರವಾಗಿ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದಿದ್ದು, ವೃದ್ಧನನ್ನು ಥಳಿಸಿ ಹತ್ಯೆಗೈದಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ. ಒಂದು ಕುಟುಂಬದವರು ಕಿಷ್ಟಯ್ಯನಿಗೆ ಬಡಿಗೆಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಮೃತಪಟ್ಟಿದ್ದಾರೆ.