ಸಂಚಾರ ನಿಯಮ ಉಲ್ಲಂಘನೆ: 5000 ರೂ. ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ - ದಂಡ ವಿಧಿಸಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ಆಟೋ ಚಾಲಕ

🎬 Watch Now: Feature Video

thumbnail

By

Published : Jan 6, 2020, 5:27 PM IST

ಪಂಜಾಬ್: ಡಿ.1 ರಿಂದ ಪಂಜಾಬ್ ಸರ್ಕಾರವು ಹೊಸ ಸಂಚಾರ ನಿಯಮಗಳನ್ನು ಜಾರಿಗೆ ತಂದಿದ್ದು, ನಿಯಮ ಉಲ್ಲಂಘಿಸಿ ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದೆ. ಗುರುದಾಸ್​ಪುರ್​ ಜಿಲ್ಲೆಯ ಪಠಾಣ್‌ಕೋಟ್​ನಲ್ಲಿ ದಾಖಲಾತಿಗಳಿಲ್ಲದೆ ಆಟೋ ಚಾಲನೆ ಮಾಡುತ್ತಿದ್ದ ಚಾಲಕನಿಗೆ ಟ್ರಾಫಿಕ್​ ಪೊಲೀಸರು 5000 ರೂ. ದಂಡ ವಿಧಿಸಿದ್ದಾರೆ. ಇದರಿಂದ ನೊಂದ ಚಾಲಕ ಸಾರ್ವಜನಿಕವಾಗಿಯೇ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದ್ದು, ಈ ದೃಶ್ಯದ ವಿಡಿಯೋ ವೈರಲ್​ ಆಗಿದೆ.

For All Latest Updates

TAGGED:

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.