ಡಿಕ್ಕಿ ರಭಸಕ್ಕೆ ಹೊತ್ತಿ ಉರಿದ ಕಾರು-ಟ್ರಕ್​: ಚಾಲಕ ಸಜೀವ ದಹನ! - ಕಾರು ಮತ್ತು ಟ್ರಕ್​ ನಡುವೆ ಅಪಘಾತ

🎬 Watch Now: Feature Video

thumbnail

By

Published : Nov 28, 2020, 3:14 PM IST

ಗಾಜಿಯಾಬಾದ್ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಗಾಜಿಯಾಬಾದ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 9ರ ಸಮೀಪ ಕಾರು ಮತ್ತು ಟ್ರಕ್​ ನಡುವೆ ಅಪಘಾತ ಸಂಭವಿಸಿದ್ದು ಡಿಕ್ಕಿ ರಭಸಕ್ಕೆ ಎರಡೂ ವಾಹನಗಳು ಸುಟ್ಟು ಭಸ್ಮಗೊಂಡಿವೆ. ಬೆಂಕಿಯ ಕೆನ್ನಾಲಗೆಗೆ ಕಾರು ಚಾಲಕ ಮೃತಪಟ್ಟಿದ್ದು ಆತನ ಗುರುತು ಪತ್ತೆಯಾಗಿಲ್ಲ. ಟ್ರಕ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಆತನಿಗಾಗಿ ಶೋಧ ನಡೆಸಲಾಗುತ್ತಿದೆ. ಸ್ಥಳೀಯ ಪೊಲೀಸ್​ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿದ್ದು ಟ್ರಕ್​ ಚಾಲಕ ಅತಿಯಾದ ವೇಗವೇ ಈ ಅಪಘಾತದಕ್ಕೆ ಕಾರಣ ಎಂದು ಪೊಲೀಸ್​ ಮೂಲಗಳು ತಿಳಿಸಿವೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.