ಬಿಜೆಪಿ-ಟಿಎಂಸಿ ಕಾರ್ಯಕರ್ತರ ಮಾರಾಮಾರಿ.. ಲಾಠಿಚಾರ್ಜ್

By

Published : Feb 24, 2021, 7:18 PM IST

thumbnail
ಕೋಲ್ಕತ್ತಾ: ವಿಧಾನಸಭೆ ಚುನಾವಣೆ ಹಿನ್ನೆಲೆ ನಡೆಯುತ್ತಿದ್ದ ಬಿಜೆಪಿ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದೆ. ಇಲ್ಲಿನ ಅಮ್ಹಾರ್ಟ್​ ಸ್ಟ್ರೀಟ್​​ನಲ್ಲಿ ರ್ಯಾಲಿ ಆಗಮಿಸುತ್ತಿದ್ದಂತೆ ಬಿಜೆಪಿ ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಪರಸ್ಪರ ಕಲ್ಲು ತೂರಾಟ ನಡೆದಿದೆ. ಈ ವೇಳೆ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಸಹ ನಡೆಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.