thumbnail

By

Published : Aug 4, 2020, 8:25 PM IST

ETV Bharat / Videos

ಅಯೋಧ್ಯೆ ಜಗಮಗ: ಪಟಾಕಿ ಸಿಡಿಸಿ ಸಂಭ್ರಮಿಸಿದ ಸಿಎಂ ಯೋಗಿ ಆದಿತ್ಯನಾಥ್

ಅಯೋಧ್ಯೆ: ನಾಳೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಚಾಲನೆ ನೀಡುವ ಐತಿಹಾಸಿಕ ಕಾರ್ಯಕ್ರಮ ನಡೆಯಲಿದೆ. ಈ ನಿಟ್ಟಿನಲ್ಲಿ ಈಗಾಗಲೇ ಸಕಲ ರೀತಿಯ ತಯಾರಿಗಳು ನಡೆದಿವೆ. ರಾಮಜನ್ಮಭೂಮಿ ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ. ಅಯೋಧ್ಯೆ ನಗರಿ ದೀಪೋತ್ಸವದ ಬೆಳಕಿನಲ್ಲಿ ಜಗಮಗಿಸುತ್ತಿದೆ. ಈ ಮದ್ಯೆ,ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ತಮ್ಮ ನಿವಾಸದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.