ಮಗನ ಗೆಲುವಿಗಾಗಿ ದೇವರನ್ನು ಪ್ರಾರ್ಥಿಸುತ್ತೇನೆ, ಆತ ಗೆದ್ದೇ ಗೆಲ್ಲುತ್ತಾನೆ: ಗೋವಿಂದ್ ಕೇಜ್ರಿವಾಲ್ ವಿಶ್ವಾಸ!

By

Published : Jan 21, 2020, 6:41 PM IST

thumbnail
ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್​ ಅವರು ಆಮ್​ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದರು. ಉಮೇದುವಾರಿಕೆ ಸಲ್ಲಿಸಿ ಹೊರ ಬಂದಾಗ ಭಾವೋದ್ವೇಗರಾಗಿದ್ದ ಕೇಜ್ರಿವಾಲ್​ ತಂದೆ ಗೋವಿಂದ್ ಕೇಜ್ರಿವಾಲ್​ ಅವರು ತಮ್ಮ ಮಗ ದೆಹಲಿಯ ಅಭಿವೃದ್ಧಿಗೆ ಹಲವು ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಮತ್ತು ಹಿಂದಿನ ಚುನಾವಣೆಗಳಿಗೆ ಹೋಲಿಸಿದರೆ ಸದ್ಯ ಆಮ್ ಆದ್ಮಿ ಪಕ್ಷವು ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.