thumbnail

By

Published : Mar 11, 2020, 2:33 PM IST

Updated : Mar 11, 2020, 2:44 PM IST

ETV Bharat / Videos

ನಾಯಕರು ಬರ್ತಾರೆ ಹೋಗ್ತಾರೆ, ಕಾಂಗ್ರೆಸ್​ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಡಿಕೆಶಿ

ಬೆಂಗಳೂರು: ಕರ್ನಾಟಕದಲ್ಲಿನ ಕಾಂಗ್ರೆಸ್​​-ಜೆಡಿಎಸ್​​ ಮೈತ್ರಿ ಸರ್ಕಾರ ಪತನಗೊಳಿಸಿ ಅಧಿಕಾರದ ಗದ್ದುಗೆ ಏರಿರುವ ಬಿಜೆಪಿ ಇದೀಗ ಮಧ್ಯಪ್ರದೇಶದಲ್ಲೂ ತನ್ನ ಪ್ಲಾನ್​ ಬಹುತೇಕ ಸಕ್ಸಸ್ ಮಾಡಿಕೊಂಡಿದೆ. ಇದೇ ವಿಷಯವಾಗಿ ಕಾಂಗ್ರೆಸ್​ ಮುಖಂಡ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಕಾಂಗ್ರೆಸ್​ ಪಕ್ಷವನ್ನ ಯಾರೂ ನಾಶ ಮಾಡಲು ಸಾಧ್ಯವಿಲ್ಲ. ನಾಯಕರು ಬರಬಹುದು, ಹೋಗಬಹುದು. ಅದು ಯಾವುದೇ ವ್ಯತ್ಯಾಸವನ್ನುಂಟು ಮಾಡಲ್ಲ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಶಾಸಕರು ತಮ್ಮ ಸದಸ್ಯತ್ವ ಕಳೆದುಕೊಳ್ಳಲು ಬಯಸುವುದಿಲ್ಲ. ಅವರು ಅರ್ಥ ಮಾಡಿಕೊಂಡು ಹಿಂತಿರುಗಿ ಸರ್ಕಾರ ಉಳಿಸುತ್ತಾರೆ ಎಂಬ ನಂಬಿಕೆ ನನಗಿದೆ ಎಂದಿದ್ದಾರೆ.
Last Updated : Mar 11, 2020, 2:44 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.