thumbnail

By

Published : Jan 6, 2021, 5:00 PM IST

ETV Bharat / Videos

ಮುಂದುವರೆದ ಅನ್ನದಾತರ ಹೋರಾಟ​: ಪ್ರತಿಭಟನಾ ಸ್ಥಳದಲ್ಲಿ ಇಟ್ಟಿಗೆ ಕಟ್ಟೆ ನಿರ್ಮಾಣ!

ನವದೆಹಲಿ: ಕೇಂದ್ರ ಸರ್ಕಾರದ ಕೃಷಿ ಮಸೂದೆಗಳ ವಿರುದ್ಧ ರೈತರ ಹೋರಾಟ ಮುಂದುವರೆದಿದ್ದು, ಇದೀಗ ಮಳೆಯಿಂದ ರಕ್ಷಣೆ ಪಡೆಯಲು ಇಟ್ಟಿಗೆ ಬಳಸಿ ಕಟ್ಟೆ​​ ನಿರ್ಮಿಸಿದ್ದಾರೆ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಮಳೆಯಾಗುತ್ತಿದ್ದು, ಅದರಿಂದ ರಕ್ಷಣೆ ಪಡೆಯಲು ಇಟ್ಟಿಗೆ ಹಾಗೂ ಸಿಮೆಂಟ್​ ಬಳಕೆ ಮಾಡಿ ಕಟ್ಟೆ ನಿರ್ಮಿಸಿಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.