ಹೈದರಾಬಾದ್‌ ಕಾರ್ಖಾನೆಯಲ್ಲಿ ರಿಯಾಕ್ಟರ್​ ಸ್ಫೋಟ: 8 ಮಂದಿ ಕಾರ್ಮಿಕರಿಗೆ ಗಾಯ

By

Published : Dec 12, 2020, 4:48 PM IST

thumbnail
ಸಂಗಾರೆಡ್ಡಿ(ತೆಲಂಗಾಣ): ಸಂಗಾರೆಡ್ಡಿ ಜಿಲ್ಲೆಯ ಬೊಲ್ಲಾರಂ ಕೈಗಾರಿಕಾ ಪ್ರದೇಶದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ವಿಂಧ್ಯ ಸಾವಯವ ಕಾರ್ಖಾನೆಯಲ್ಲಿ ರಿಯಾಕ್ಟರ್ ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಕಾರ್ಮಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಬಚುಪಲ್ಲಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅಗ್ನಿ ಅವಘಡದಿಂದಾಗಿ ಕಟ್ಟಡದ ಸುತ್ತಮುತ್ತ ಭಾರಿ ಪ್ರಮಾಣದ ಹೊಗೆ ಆವರಿಸಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.