thumbnail

By

Published : Sep 14, 2019, 10:24 AM IST

Updated : Sep 14, 2019, 10:46 AM IST

ETV Bharat / Videos

ಏಕಾಏಕಿ ಬೆಂಕಿ: ಹೊತ್ತಿ ಉರಿದ ಕಾರು, ಸ್ಥಳದಲ್ಲೇ ಐವರು ಸಜೀವ ದಹನ

ಚಿತ್ತೂರು(ತೆಲಂಗಾಣ): ಬೆಂಗಳೂರಿನಿಂದ ಪಲುಮನೇರುಗೆ ತೆರಳುತ್ತಿದ್ದ ವೇಳೆ ಕಾರ್​ವೊಂದಕ್ಕೆ ಏಕಾಏಕಿ ಬೆಂಕಿ ಹೊತ್ತಿಕೊಂಡಿರುವ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಚಿತ್ತೂರು ಜಿಲ್ಲೆ ಗಂಗಾವರಂ ಮಂಡಲದ ಬಳಿ ಕಾರು ನಿಯಂತ್ರಣ ತಪ್ಪಿ ರೋಡ್​ನಿಂದ ಕೆಳಗೆ ಉರುಳಿದ್ದರಿಂದ ಕಾರಿನ ಇಂಜಿನ್ ಸ್ಫೋಟಗೊಂಡು ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಈ ವೇಳೆ ಓರ್ವ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ಉಳಿದಂತೆ ಐವರು ಸಜೀವ ದಹನಗೊಂಡಿದ್ದಾರೆ.
Last Updated : Sep 14, 2019, 10:46 AM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.