ಕೇಂದ್ರ ಸರ್ಕಾರದ ವಿರುದ್ಧ ಮಾಜಿ ಪಿಎಂ ವಾಗ್ದಾಳಿ... ಆರ್ಥಿಕ 'ನಿಧಾನಗತಿ' ದೇಶಕ್ಕೆ ಮಾರಕ ಎಂದ ಡಾ. ಸಿಂಗ್! - ಪ್ರಧಾನಿ ಡಾ. ಮನಮೋಹನ್ ಸಿಂಗ್
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-6132482-thumbnail-3x2-wdfdfdf.jpg)
ನವದೆಹಲಿ: ಕೇಂದ್ರ ಸರ್ಕಾರದ ಆರ್ಥಿಕ ನೀತಿ ವಿರುದ್ಧ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಾಗ್ದಾಳಿ ನಡೆಸಿದ್ರು. ಸದ್ಯ ಆರ್ಥಿಕತೆ ನಿಧಾನಗತಿಯಲ್ಲಿ ಸಾಗುತ್ತಿದ್ದು, ಇದು ದೇಶದ ಆರ್ಥಿಕ ಅಭಿವೃದ್ಧಿಗೆ ಮಾರಕ. ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನ ಒಪ್ಪಿಕೊಳ್ಳಲು ಮುಂದಾಗುತ್ತಿಲ್ಲ ಎಂದು ಹೇಳಿದರು.