thumbnail

By

Published : Mar 18, 2021, 12:11 PM IST

Updated : Mar 18, 2021, 1:05 PM IST

ETV Bharat / Videos

ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್​ ಪೀಠ ಸ್ಥಾಪನೆಗೆ ಒತ್ತಾಯಿಸಿದ ಕೆ.ಸಿ. ರಾಮಮೂರ್ತಿ

ನವದೆಹಲಿ: ಇಂದಿನ ರಾಜ್ಯಸಭೆ ಕಲಾಪದಲ್ಲಿ ಬಿಜೆಪಿ ರಾಜ್ಯಸಭಾ ಸದಸ್ಯ ಕೆ.ಸಿ. ರಾಮಮೂರ್ತಿ ಅವರು ಹೈಕೋರ್ಟ್​ನ ಕಾರ್ಯ ವೈಖರಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಜೊತೆಗೆ ಸೂಕ್ತ ವಾತಾವರಣ ಹಾಗೂ ಎಲ್ಲಾ ಸೌಲಭ್ಯಗಳು ಲಭ್ಯವಿರುವ ಹಿನ್ನೆಲೆ ಸುಪ್ರೀಂ ಕೋರ್ಟ್​ನ​ ಪೀಠವನ್ನು​ ಬೆಂಗಳೂರಿನಲ್ಲಿ ಸ್ಥಾಪಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Last Updated : Mar 18, 2021, 1:05 PM IST

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.