ಪ್ರಜಾಪ್ರಭುತ್ವದ ನಾಶ: ದೆಹಲಿ ಸರ್ಕಾರದ ತಿದ್ದುಪಡಿ ಮಸೂದೆ ಬಗ್ಗೆ ಖರ್ಗೆ ಆಕ್ರೋಶ - ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆದೆಹಲಿ ಮಸೂದೆ ಅಂಗೀಕಾರ

🎬 Watch Now: Feature Video

thumbnail

By

Published : Mar 24, 2021, 5:25 AM IST

ದೆಹಲಿಯ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರವನ್ನು ನೀಡುವ ಪ್ರಸ್ತಾವಿತ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ, 2021 ಅನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಇದೇ ವಿಚಾರವಾಗಿ ರಾಜ್ಯಸಭೆಯಲ್ಲಿ ಗದ್ದಲವಾಗಿದ್ದು, ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ್​ ಖರ್ಗೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ದೆಹಲಿಯಲ್ಲಿ ಚುನಾಯಿತ ಸರ್ಕಾವಿದ್ದರೂ ಇಂತಹ ಮಸೂದೆ ಜಾರಿಗೊಳಿಸಿರುವುದು ನಿಜಕ್ಕೂ ಪ್ರಜಾಪ್ರಭುತ್ವದ ನಾಶ ಎಂದು ಅವರು ಹೇಳಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.