ಗಡಿಭಾಗದ ಅನಂತ ಪದ್ಮನಾಭ ಸ್ವಾಮಿ ದೇವಾಲಯದಲ್ಲಿ ಸಸ್ಯಹಾರಿ ಮೊಸಳೆ: ಇದಕ್ಕಿದೆ ಇತಿಹಾಸ! - Vegetarian Crocodile,
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5439478-387-5439478-1576852043309.jpg)
ಕರುನಾಡು ಮತ್ತು ಕೇರಳದ ಗಡಿಯಲ್ಲಿರುವ ಕುಂಬಳೆಯ ಅನಂತಪುರ ಶ್ರೀ ಅನಂತಪದ್ಮನಾಭ ಸ್ವಾಮಿ ಕ್ಷೇತ್ರದಲ್ಲಿ ಸಸ್ಯಹಾರಿ ಮೊಸಳೆ ಇದೆ! ಈ ಮೊಸಳೆ ಪ್ರವಚನದ ವೇಳೆ ಪ್ರತ್ಯಕ್ಷವಾಗಿ ಭಕ್ತರಲ್ಲಿ ಅಚ್ಚರಿ ಮೂಡಿಸುತ್ತೆ. ಏನಿದರ ಇತಿಹಾಸ? ಎಂಬುದನ್ನು ತಿಳಿಯೋಣ ಬನ್ನಿ.