ನಡು ರಸ್ತೆಯಲ್ಲೇ ಧಗಧಗನೇ ಹೊತ್ತಿ ಉರಿದ ಬಸ್... ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರು! - ಮಹಾರಾಷ್ಟ್ರ ಸುದ್ದಿ

🎬 Watch Now: Feature Video

thumbnail

By

Published : Jul 31, 2019, 6:52 PM IST

ಮುಂಬೈ: ನಡು ರಸ್ತೆಯಲ್ಲೇ ಧಗಧಗನೇ ಬಸ್​ವೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಮಹಾರಾಷ್ಟ್ರದ ಮುಂಬೈನ ಮುಲುಂಡ್​ನಿಂದ ವರ್ಲಿಗೆ ತೆರಳುತ್ತಿದ್ದ ವೇಳೆ ಮಹೇಶ್ವರಿ ಪ್ರದೇಶದ ರಸ್ತೆಯಲ್ಲಿ ಏಕಾಏಕಿ ಬಸ್​​ಗೆ ಬೆಂಕಿ ಹೊತ್ತಿಕೊಂಡಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ರಸ್ತೆಯಲ್ಲಿ ಬಸ್​ ಚಲಿಸುತ್ತಿದ್ದ ವೇಳೆ ಎಂಜಿನ್​ನಿಂದ ಹೊಗೆ ಬರಲು ಶುರುವಾಗಿದೆ. ಈ ವೇಳೆ ಅಲರ್ಟ್​ ಆದ ಚಾಲಕ ತಕ್ಷಣವೇ ಎಲ್ಲ ಪ್ರಯಾಣಿಕರನ್ನ ಕೆಳಗೆ ಇಳಿಸಿದ್ದಾನೆ. ಇದಾದ ಕೆಲವೇ ನಿಮಿಷಗಳಲ್ಲಿ ಬಸ್​ಗೆ ಬೆಂಕಿ ಹೊತ್ತಿಕೊಂಡು ಧಗಧಗನೇ ಹೊತ್ತಿ ಉರಿದಿದೆ.

ABOUT THE AUTHOR

author-img

...view details

ETV Bharat Logo

Copyright © 2025 Ushodaya Enterprises Pvt. Ltd., All Rights Reserved.