ಕೊರೊನಾ ಬಳಿಕ ಮೊದಲ ಬಾರಿಗೆ ಪುರಿ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿದ ಒಡಿಶಾ ಸಿಎಂ! - ಪುರಿ ಜಗನ್ನಾಥ ದೇವಾಲಯ
🎬 Watch Now: Feature Video

ಪುರಿ (ಒಡಿಶಾ): ಕೊರೊನಾ ಸಾಂಕ್ರಾಮಿಕದ ಬಳಿಕ ಮೊದಲ ಬಾರಿಗೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಇಂದು ಪುರಿ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪ್ರಾರ್ಥನೆ ಸಲ್ಲಿಸಿದರು.