ಮಾನವೀಯತೆ ಮರೆತ ಪೊಲೀಸ್​​... ಪ್ರತಿಭಟನಾಕಾರರ ಮೇಲೆ ಅಮಾನವೀಯ ಹಲ್ಲೆ!

By

Published : Feb 4, 2020, 3:21 PM IST

thumbnail
ಪಾಟ್ನಾ: ಬಿಹಾರ ಪೊಲೀಸ್​ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾ ನಿರತರ ಮೇಲೆ ಅಲ್ಲಿನ ಪೊಲೀಸರು ಜಲಫಿರಂಗಿ ಬಳಸಿ, ಲಾಠಿಚಾರ್ಜ್​ ನಡೆಸಿದ್ದಾರೆ. ಸಿಕ್ಕಸಿಕ್ಕ ಪ್ರತಿಭಟನಾಕಾರರ ಮೇಲೆ ಅಮಾನವೀಯ ರೀತಿಯಲ್ಲಿ ಪೊಲೀಸರು ಹಲ್ಲೆ ನಡೆಸಿದ್ದು, ಕೆಲವರನ್ನ ವಶಕ್ಕೆ ಪಡೆದುಕೊಂಡಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.