ನಾಮಪತ್ರ ಸಲ್ಲಿಕೆಗೂ ಮುನ್ನ ತಾಯಿ, ಅಣ್ಣನ ಆಶೀರ್ವಾದ ಪಡೆದ ತೇಜಸ್ವಿ ಯಾದವ್ - Tejashwi Yadav file nomination
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-9169849-thumbnail-3x2-wdfddfd.jpg)
ಪಾಟ್ನಾ: ಬಿಹಾರ ಚುನಾವಣೆ ಕಾವು ರಂಗೇರುತ್ತಿದ್ದು, ಆರ್ಜೆಡಿ ಮುಖಂಡ ತೇಜಸ್ವಿ ಸೂರ್ಯ ಇಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಹೀಗಾಗಿ ತಾಯಿ ರಾಬ್ಡಿ ದೇವಿ ಹಾಗೂ ಸಹೋದರ ತೇಜ್ ಪ್ರತಾಪ್ ಯಾದವ್ ಅವರ ಆಶೀರ್ವಾದ ಪಡೆದುಕೊಂಡರು. ರಾಘೋಪುರ ಕ್ಷೇತ್ರದಿಂದ ತೇಜಸ್ವಿ ಯಾದವ್ ಕಣಕ್ಕಿಳಿಯುತ್ತಿದ್ದು, ಈ ಸಲ ಮಹಾಘಟಬಂಧನ್ ಸಿಎಂ ಅಭ್ಯರ್ಥಿಯಾಗಿದ್ದಾರೆ.