ಕನಕದುರ್ಗ ಪುಣ್ಯ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಬ್ಯಾನ್: ಪರಿಸರ ಸಂರಕ್ಷಣೆಗೆ ಕೈಜೋಡಿಸಿದ ದೇವಾಲಯ! - ವಿಜಯವಾಡ ಆಂಧ್ರಪ್ರದೇಶ
🎬 Watch Now: Feature Video
![ETV Thumbnail thumbnail](https://etvbharatimages.akamaized.net/etvbharat/prod-images/320-214-5793545-thumbnail-3x2-hrs.jpg)
ಪ್ಲಾಸ್ಟಿಕ್ ವಿರೋಧಿ ಅಭಿಯಾನಗಳು ಇತ್ತೀಚೆಗೆ ತೀವ್ರವಾಗುತ್ತಿವೆ. ಪರಿಸರ ಪ್ರಿಯರು ಮಾತ್ರವಲ್ಲದೇ ಎಲ್ಲ ರಂಗಗಳಲ್ಲೂ ಪ್ಲಾಸ್ಟಿಕ್ ವಿರೋಧಿ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿವೆ. ಈಗ ದೇವಸ್ಥಾನಗಳೂ ಕೂಡಾ ಈ ಅಭಿಯಾನದಲ್ಲಿ ಪಾಲ್ಗೊಂಡು ಪರಿಸರ ರಕ್ಷಣೆಗೆ ತಮ್ಮದೆ ಆದ ಕೊಡುಗೆ ನೀಡುತ್ತಿವೆ..