thumbnail

By

Published : Jan 17, 2021, 4:57 PM IST

ETV Bharat / Videos

ಪ್ರವಾಸಿಗರಿಗೆ ನಿರಾತಂಕ.. ಏಕತಾ ಪ್ರತಿಮೆ ಸಂಪರ್ಕಿಸಲಿವೆ ಎಂಟು ರೈಲುಗಳು..

ನವದೆಹಲಿ : ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವ ಮತ್ತು ಏಕತಾ ಪ್ರತಿಮೆಗೆ ಉತ್ತಮ ಸಂಪರ್ಕ ಕಲ್ಪಿಸುವ ಉದ್ದೇಶದಿಂದ ಭಾರತೀಯ ರೈಲ್ವೆ ಎಂಟು ರೈಲುಗಳ ವ್ಯವಸ್ಥೆ ಮಾಡಿದೆ. ದೇಶದ ವಿವಿಧ ಪ್ರದೇಶಗಳಿಂದ ಗುಜರಾತ್​ನ ಕೆವಾಡಿಯಾವನ್ನು ಸಂಪರ್ಕಿಸಲಿರುವ ಈ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಹಸಿರು ನಿಶಾನೆ ತೋರಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.