thumbnail

By

Published : Feb 9, 2021, 2:32 PM IST

ETV Bharat / Videos

ಗುಲಾಮ್ ನಬಿ ಆಜಾದ್ ಗುಣಗಾನ ಮಾಡಿದ ನಾಯಕರು!

ನವದೆಹಲಿ: ರಾಜ್ಯಸಭೆಯಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ರಾಜ್ಯಸಭೆ ಪ್ರತಿಪಕ್ಷ ನಾಯಕ ಗುಲಾಮ್​ ನಬಿ ಆಜಾದ್ ಅವರ ಅವಧಿ ಮುಕ್ತಾಯವಾಗಲಿದೆ. ಗುಲಾಂ ನಬಿ ಅವರ ಕಾರ್ಯವೈಖರಿ ಶ್ಲಾಘಿಸಿ ಪ್ರೊ. ರಾಮ್ ಗೋಪಾಲ್ ಯಾದವ್ (ಎಸ್ಪಿ) ಮತ್ತು ಸಿಪಿ ಸಿಂಗ್ (ಜೆಡಿಯು) ರಾಜ್ಯಸಭೆಯಲ್ಲಿ ಗುಲಾಮ್ ನಬಿ ಆಜಾದ್ ಅವರ ಕುರಿತು ಮಾತನಾಡಿದರು. ಈ ಕುರಿತ ವಿಡಿಯೋ ಇಲ್ಲಿದೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.