ನಿರ್ಬಂಧ ಸಡಿಲಿಕೆಗೆ ಒತ್ತಾಯಿಸಿ ಕಲ್ಲು ತೂರಾಟ - ವಿಡಿಯೋ ವೈರಲ್​​

By

Published : May 26, 2020, 5:46 PM IST

thumbnail
ಕೋವಿಡ್‌-19 ಕಂಟೇನ್‌ಮೆಂಟ್‌ ಝೋನ್‌ಗಳಲ್ಲಿ ನಿರ್ಬಂಧ ಸಡಿಲಿಕೆ ಮಾಡಬೇಕೆಂದು ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಘಟನೆ ಒಡಿಶಾದ ರೂರ್ಕೆಲಾದಲ್ಲಿ ನಡೆದೆ. ಪ್ರತಿಭಟನೆ ವೇಳೆ ಉದ್ರಿಕ್ತರ ಗುಂಪು ಪೊಲೀಸರು ಹಾಗೂ ಮಾಧ್ಯಮದವರತ್ತ ಕಲ್ಲು ತೂರಾಟ ಮಾಡಿದ್ದಾರೆ. ಅಲ್ಲದೇ, ಬ್ಯಾರಿಕೇಡ್‌ಗಳನ್ನು ಕಿತ್ತುಹಾಕಿ ಬೆಂಕಿ ಹಚ್ಚಿಸಿದ್ದಾರೆ.

ABOUT THE AUTHOR

author-img

...view details

ETV Bharat Logo

Copyright © 2024 Ushodaya Enterprises Pvt. Ltd., All Rights Reserved.