ನಿರ್ಬಂಧ ಸಡಿಲಿಕೆಗೆ ಒತ್ತಾಯಿಸಿ ಕಲ್ಲು ತೂರಾಟ - ವಿಡಿಯೋ ವೈರಲ್
ಕೋವಿಡ್-19 ಕಂಟೇನ್ಮೆಂಟ್ ಝೋನ್ಗಳಲ್ಲಿ ನಿರ್ಬಂಧ ಸಡಿಲಿಕೆ ಮಾಡಬೇಕೆಂದು ಒತ್ತಾಯಿಸಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಘಟನೆ ಒಡಿಶಾದ ರೂರ್ಕೆಲಾದಲ್ಲಿ ನಡೆದೆ. ಪ್ರತಿಭಟನೆ ವೇಳೆ ಉದ್ರಿಕ್ತರ ಗುಂಪು ಪೊಲೀಸರು ಹಾಗೂ ಮಾಧ್ಯಮದವರತ್ತ ಕಲ್ಲು ತೂರಾಟ ಮಾಡಿದ್ದಾರೆ. ಅಲ್ಲದೇ, ಬ್ಯಾರಿಕೇಡ್ಗಳನ್ನು ಕಿತ್ತುಹಾಕಿ ಬೆಂಕಿ ಹಚ್ಚಿಸಿದ್ದಾರೆ.